Webdunia - Bharat's app for daily news and videos

Install App

ರಮೇಶ್ ಅರವಿಂದ್ ನಿರ್ದೇಶನದಲ್ಲಿ ಮತ್ತೊಂದು ಧಾರವಾಹಿ: ಖ್ಯಾತ ನಟಿ ಹೀರೋಯಿನ್

Webdunia
ಮಂಗಳವಾರ, 24 ನವೆಂಬರ್ 2020 (09:58 IST)
ಬೆಂಗಳೂರು: ನಟ, ನಿರ್ದೇಶಕ ರಮೇಶ್ ಅರವಿಂದ್ ಗೂ ಕಿರುತೆರೆಗೂ ನಂಟು ಹೊಸದೇನಲ್ಲ. ಉದಯ ಟಿವಿಯ ‘ನಂದಿನಿ’ ಧಾರವಾಹಿಯನ್ನು ನಿರ್ಮಿಸಿರುವ ರಮೇಶ್ ಈಗ ಮತ್ತೊಂದು ಧಾರವಾಹಿ ನಿರ್ದೇಶನಕ್ಕಿಳಿಯುತ್ತಿದ್ದಾರೆ.


ಉದಯ ವಾಹಿನಿಯಲ್ಲಿ ‘ಸುಂದರಿ’ ಎನ್ನುವ ಹೊಸ ಧಾರವಾಹಿ ಪ್ರಸಾರವಾಗಲಿದ್ದು, ಈ ಧಾರವಾಹಿಯನ್ನು ರಮೇಶ್ ನಿರ್ಮಿಸುತ್ತಿದ್ದಾರೆ. ತೆಲುಗಿನಲ್ಲಿ ಖ್ಯಾತರಾಗಿರುವ ಅಪ್ಪಟ ಕನ್ನಡತಿ ನಟಿ ಐಶ್ವರ್ಯಾ ಪಿಸ್ಸೆ ಈ ಧಾರವಾಹಿಯ ಪ್ರಮುಖ ಪಾತ್ರಧಾರಿ. ಸದ್ಯದಲ್ಲೇ ಈ ಧಾರವಾಹಿ ಪ್ರಸಾರ ಆರಂಭಿಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ

ಸರ್ವಾಧಿಕಾರ, ಸನಾತನ ಸಂಕೋಲೆಯನ್ನು ಶಿಕ್ಷಣದಿಂದಷ್ಟೇ ಮುರಿಯಬಹುದು: ಕಮಲ್ ಹಾಸನ್

ಮುಂದಿನ ಸುದ್ದಿ
Show comments