Webdunia - Bharat's app for daily news and videos

Install App

ಕಾರ್ಮಿಕರ ದಿನವನ್ನು ಕಸ ಸಂಗ್ರಹಿಸುವವರಿಗೆ ಅರ್ಪಿಸಿದ ನಟ ರಮೇಶ್ ಅರವಿಂದ್

Webdunia
ಶುಕ್ರವಾರ, 1 ಮೇ 2020 (10:04 IST)
ಬೆಂಗಳೂರು: ಕಾರ್ಮಿಕರ ದಿನವಾಗಿರುವ ಇಂದು ವಿಶ್ವದಾದ್ಯಂತ ದುಡಿಯುವ ವರ್ಗಕ್ಕೆ ಗೌರವ ಸಲ್ಲಿಸಲಾಗುತ್ತಿದೆ. ಸ್ಯಾಂಡಲ್ ವುಡ್ ನಟರೂ ಕಾರ್ಮಿಕರ ದಿನಕ್ಕೆ ಶುಭಾಷಯ ಕೋರಿದ್ದಾರೆ.


ನಟ ರಮೇಶ್ ಅರವಿಂದ್ ಕಾರ್ಮಿಕರ ದಿನವನ್ನು ಪ್ರತಿನಿತ್ಯ ನಮ್ಮ ಮನೆ ಎದುರು ಬಂದು ಕಸ ಸಂಗ್ರಹಿಸುವ ಕಾರ್ಮಿಕರಿಗೆ ಅರ್ಪಿಸಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ರಮೇಶ್ ಅರವಿಂದ್ ಕಸ ಸಂಗ್ರಹಿಸುವ ಕಾರ್ಮಿಕರಿಗೆ ಗೌರವ ಸಮರ್ಪಿಸಿದ್ದಾರೆ.

ತಮ್ಮ ಮನೆ ಎದುರು ಬರುವ ಕಸ ಸಂಗ್ರಹಿಸುವ ಬಿಬಿಎಂಪಿ ಕಾರ್ಮಿಕರಿಗೆ ಚಪ್ಪಾಳೆ ತಟ್ಟಿ ಗೌರವ ಸಲ್ಲಿಸಿರುವ ರಮೇಶ್, ನೀವಿಲ್ಲದ ಜೀವನವನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತ್ ಡೇಗೆ ಮನೆ ಬಳಿ ಬರಬೇಡಿ ಎಂದಿಲ್ಲ ಕಿಚ್ಚ ಸುದೀಪ್: ಫ್ಯಾನ್ಸ್ ಗೆ ದೊಡ್ಡ ಸರ್ಪ್ರೈಸ್

ಮಡೆನೂರು ಮನು ಕಾಲಿಗೆ ಬಿದ್ದು ಕ್ಷಮೆ ಕೇಳಿದ್ರೆ ಶಿವಣ್ಣ ಏನು ಮಾಡಿದ್ರು ವಿಡಿಯೋ ನೋಡಿ

ಕೆಜಿಎಫ್ ನಟ ದಿನೇಶ್ ಮಂಗಳೂರು ಇನ್ನಿಲ್ಲ

ದರ್ಶನ್‌ ಫ್ಯಾನ್ಸ್‌ಗಳಿಗೆ ಡಬಲ್‌ ಗುಡ್‌ನ್ಯೂಸ್‌: ಮಹತ್ವದ ಸಂದೇಶ ಹಂಚಿಕೊಂಡ ವಿಜಯಲಕ್ಷ್ಮಿ

ಬಿಕಿನಿ ತೊಟ್ಟು ಪಡ್ಡೆ ಹೈಕಳ ಹಾರ್ಟ್‌ ಬೀಟ್ ಹೆಚ್ಚಿಸಿದ ಸೋನು ಗೌಡ

ಮುಂದಿನ ಸುದ್ದಿ
Show comments