Webdunia - Bharat's app for daily news and videos

Install App

ಗಣೇಶ ಹಬ್ಬದ ದಿನ ಶಿವಾಜಿಯೊಂದಿಗೆ ಮರಳಲಿದ್ದಾರೆ ರಮೇಶ್ ಅರವಿಂದ್

Webdunia
ಗುರುವಾರ, 9 ಸೆಪ್ಟಂಬರ್ 2021 (09:07 IST)
ಬೆಂಗಳೂರು: ನಟ ರಮೇಶ್ ಅರವಿಂದ್ ಗೆ ಮತ್ತೆ ಬ್ರೇಕ್ ಕೊಟ್ಟ ಸಿನಿಮಾ ಶಿವಾಜಿ ಸುರತ್ಕಲ್. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಶಿವಾಜಿ ಸುರತ್ಕಲ್ ಸಿನಿಮಾದ ಎರಡನೇ ಭಾಗ ಬರುತ್ತಿದೆ.


ಈ ಬಗ್ಗೆ ನಾಳೆ ಚಿತ್ರತಂಡ ಅಧಿಕೃತ ಪ್ರಕಟಣೆ ನೀಡಲಿದೆ. ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ರಮೇಶ್ ತನಿಖಾಧಿಕಾರಿಯಾಗಿ ಕಾಣಿಸಿಕೊಂಡಿದ್ದರು.

ಇದರ ಎರಡನೇ ಭಾಗದಲ್ಲೂ ಮತ್ತೊಂದು ಕೇಸ್ ರಹಸ್ಯ ಬೇಧಿಸುವ ಕತೆಯಿರಲಿದೆ ಎನ್ನಲಾಗಿದೆ. ಈ ಸಿನಿಮಾ ಕುರಿತಾದ ಹೆಚ್ಚಿನ ಮಾಹಿತಿ ನಾಳೆ ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments