ಗಣೇಶ ಹಬ್ಬದ ದಿನ ಶಿವಾಜಿಯೊಂದಿಗೆ ಮರಳಲಿದ್ದಾರೆ ರಮೇಶ್ ಅರವಿಂದ್

Webdunia
ಗುರುವಾರ, 9 ಸೆಪ್ಟಂಬರ್ 2021 (09:07 IST)
ಬೆಂಗಳೂರು: ನಟ ರಮೇಶ್ ಅರವಿಂದ್ ಗೆ ಮತ್ತೆ ಬ್ರೇಕ್ ಕೊಟ್ಟ ಸಿನಿಮಾ ಶಿವಾಜಿ ಸುರತ್ಕಲ್. ಸಸ್ಪೆನ್ಸ್ ಥ್ರಿಲ್ಲರ್ ಕಥಾ ಹಂದರ ಹೊಂದಿರುವ ಶಿವಾಜಿ ಸುರತ್ಕಲ್ ಸಿನಿಮಾದ ಎರಡನೇ ಭಾಗ ಬರುತ್ತಿದೆ.


ಈ ಬಗ್ಗೆ ನಾಳೆ ಚಿತ್ರತಂಡ ಅಧಿಕೃತ ಪ್ರಕಟಣೆ ನೀಡಲಿದೆ. ಆಕಾಶ್ ಶ್ರೀವತ್ಸ ನಿರ್ದೇಶನದಲ್ಲಿ ಮೂಡಿಬಂದ ಈ ಸಿನಿಮಾದಲ್ಲಿ ರಮೇಶ್ ತನಿಖಾಧಿಕಾರಿಯಾಗಿ ಕಾಣಿಸಿಕೊಂಡಿದ್ದರು.

ಇದರ ಎರಡನೇ ಭಾಗದಲ್ಲೂ ಮತ್ತೊಂದು ಕೇಸ್ ರಹಸ್ಯ ಬೇಧಿಸುವ ಕತೆಯಿರಲಿದೆ ಎನ್ನಲಾಗಿದೆ. ಈ ಸಿನಿಮಾ ಕುರಿತಾದ ಹೆಚ್ಚಿನ ಮಾಹಿತಿ ನಾಳೆ ಹೊರಬೀಳಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಬಿಗ್‌ಬಾಸ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಈ ವರ್ಷ ಬೇಗ ಶುರುವಾಗ್ತಿದೆ ಕನ್ನಡಿಗರ ಮೆಚ್ಚಿನ ರಿಯಾಲಿಟಿ ಶೋ

ನಟಿ ಶುಭಾ ಪೂಂಜಾ ದಾಂಪತ್ಯದಲ್ಲಿ ಬಿರುಕು, ವಿಚ್ಛೇದನಕ್ಕೆ ಅರ್ಜಿ

ಯಾರೋ ಸಾಮಾನ್ಯರಂತೆ ತಿರುಪತಿ ಮೆಟ್ಟಿಲುಗಳ ಮೇಲೆ ಕೂತಿದ್ದ ಜಾಹ್ನವಿ ಕಪೂರ್ Video

ಇದು ಆಘಾತದಿಂದ ಹೊರಬರಲು ಸಹಾಯ ಮಾಡಿತು: ಸುಶಾಂತ್ ರಜಪೂರ್ ನಿಧನದ ಬಗ್ಗೆ ರಿಯಾ ಚಕ್ರವರ್ತಿ

ಆಕೆ ನನ್ನ ಕಡೆಯಿಂದ ಒಂದು ರೂಪಾಯಿನೂ ಖರ್ಚು ಮಾಡಿಸಿಲ್ಲ, ಸುಶ್ಮಿತಾ ಸೇನ್ ಬಗ್ಗೆ ಕೇವಲವಾಗಿ ಮಾತನಾಡಿದವರಿಗೆ ಕೌಂಟರ್ ಕೊಟ್ಟ ಲಲಿತ್‌ ಮೋದಿ

ಮುಂದಿನ ಸುದ್ದಿ
Show comments