Webdunia - Bharat's app for daily news and videos

Install App

ನಿರ್ಮಾಪಕ ರಾಮು ಅಂತ್ಯ ಸಂಸ್ಕಾರದಲ್ಲೂ ಅಪಸ್ವರವೆತ್ತಿದ ನೆಟ್ಟಿಗರು

Webdunia
ಬುಧವಾರ, 28 ಏಪ್ರಿಲ್ 2021 (09:55 IST)
ಬೆಂಗಳೂರು: ನಿರ್ಮಾಪಕ ರಾಮು ಅಂತ್ಯಸಂಸ್ಕಾರದ ವಿಚಾರದಲ್ಲೂ ಸಾಮಾಜಿಕ ಜಾಲತಾಣದಲ್ಲಿ ಕೆಲವರು ಅಪಸ್ವರವೆತ್ತಿದ್ದಾರೆ.


ಕೊರೋನಾದಿಂದಾಗಿ ಮೃತರಾದ ನಟಿ ಮಾಲಾಶ್ರೀ ಪತಿ, ನಿರ್ಮಾಪಕ ರಾಮು ಅಂತ್ಯಸಂಸ್ಕಾರವನ್ನು ನಿನ್ನೆ ಅವರ ತವರೂರು ಕೊಡಿಗೇನಹಳ್ಳಿಯಲ್ಲಿ ನೆರವೇರಿಸಲಾಯಿತು. ಈ ವೇಳೆ ಎಲ್ಲಾ ಕೊರೋನಾ ನಿಯಮಗಳನ್ನು ಅನುಸರಿಸಲಾಯಿತು. ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದವರು ಪಿಪಿಇ ಕಿಟ್ ಧರಿಸಿದ್ದರು.

ಆದರೆ ನೆಟ್ಟಿಗರಲ್ಲಿ ಕೆಲವರು ಸಾಮಾನ್ಯ ಜನರು ಕೊರೋನಾದಿಂದ ಸತ್ತರೆ ಮೃತದೇಹವನ್ನು ಕುಟುಂಬಸ್ಥರಿಗೆ ನೋಡಲೂ ಅವಕಾಶ ಕೊಡಲ್ಲ. ಸರ್ಕಾರವೇ ಐದು ಜನರಿಗಿಂತ ಜಾಸ್ತಿ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳುವಂತಿಲ್ಲ ಎಂದು ನಿಯಮ ಮಾಡಿದೆ. ಹಾಗಿದ್ದರೆ ಇದೆಲ್ಲಾ ರಾಮು ಅಂತ್ಯ ಸಂಸ್ಕಾರದಲ್ಲಿ ಹೇಗೆ ಸಾಧ‍್ಯವಾಯಿತು? ದುಡ್ಡಿದ್ದವರಿಗೆ ಒಂದು ನ್ಯಾಯ, ಬಡವರಿಗೆ ಇನ್ನೊಂದು ನ್ಯಾಯನಾ? ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments