Webdunia - Bharat's app for daily news and videos

Install App

ಬೀದಿ ನಾಯಿಯ ಅಂತ್ಯಸಂಸ್ಕಾರಕ್ಕೆ ಬಂದ ನಟಿ ರಮ್ಯಾ

Webdunia
ಬುಧವಾರ, 2 ಫೆಬ್ರವರಿ 2022 (09:30 IST)
ಬೆಂಗಳೂರು: ಉದ್ಯಮಿ ಆದಿಕೇಶವುಲು ಮೊಮ್ಮಗ ಆದಿ ಕಾರು ಹತ್ತಿಸಿ ಗಾಯಗೊಳಿಸಿದ್ದ ಬೀದಿ ನಾಯಿ ಲಾರಾ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದೆ. ಈ ನಾಯಿಯ ಅಂತ್ಯ ಸಂಸ್ಕಾರವನ್ನು ಸ್ಥಳೀಯರು ಸುಮನಹಳ್ಳಿ ಚಿತಾಗಾರದಲ್ಲಿ ನೆರವೇರಿಸಿದರು.

ಈ ವೇಳೆ ಶ್ವಾನ ಪ್ರಿಯೆ ನಟಿ ರಮ್ಯಾ ಆಗಮಿಸಿದ್ದರು. ಶ್ವಾನ ಪ್ರಿಯರು ಪ್ರತಿಭಟನೆ ನಡೆಸಿ ಆಕ್ರೋಶ  ವ್ಯಕ್ತಪಡಿಸಿದ್ದರು. ಇವರಿಗೆ ರಮ್ಯಾ ಬೆಂಬಲ ವ್ಯಕ್ತಪಡಿಸಿದ್ದಾರೆ. ಜೊತೆಗೆ ಈ ವೇಳೆ ನಾಯಿ ಸಾವಿನ ದುಃಖ ತಡೆಯಲಾಗದೇ ಬಿಕ್ಕಿ ಬಿಕ್ಕಿ ಅಳುತ್ತಿದ್ದ ಮಗುವೊಂದನ್ನು ಸಂತೈಸಿದ್ದಾರೆ.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ರಮ್ಯಾ ಕ್ರೂರ ಕೃತ್ಯ ನಡೆಸಿದವರಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments