Webdunia - Bharat's app for daily news and videos

Install App

ನೀರ್‌ದೋಸೆ ಚಿತ್ರದಿಂದ ರಮ್ಯ ಹೊರಹೋದ ಬಗ್ಗೆ ಜಗ್ಗೇಶ್ ಹೇಳಿದ್ದೇನು ಗೊತ್ತಾ?

Webdunia
ಶುಕ್ರವಾರ, 2 ಸೆಪ್ಟಂಬರ್ 2016 (14:32 IST)
ನೀರ್‌ದೋಸೆ ಚಿತ್ರದಿಂದ ಖ್ಯಾತ ನಟಿ ರಮ್ಯ ಹೊರಹೋಗಿ ತಪ್ಪು ಮಾಡಿದರು ಎಂದು ನಟ ಜಗ್ಗೇಶ್ ಹೇಳಿದ್ದಾರೆ.
 
ನಗರದ ಮೇನಕಾ ಚಿಂದ್ರಮಂದಿರದಲ್ಲಿ ಚಿತ್ರ ವೀಕ್ಷಣೆ ಮಾಡಿದ ನಂತರ ಮಾತನಾಡಿದ ಅವರು, ಒಂದು ವೇಳೆ, ನೀರ್‌ದೋಸೆ ಚಿತ್ರದಲ್ಲಿ ರಮ್ಯ ನಟಿಸಿದ್ದಲ್ಲಿ 50 ವರ್ಷಗಳ ಕಾಲ ಜನತೆ ಆಕೆಯನ್ನು ದೇವತೆಯಂತೆ ಪರಿಗಣಿಸುತ್ತಿದ್ದರು ಎಂದು ಅಭಿಪ್ರಾಯಪಟ್ಟರು.
 
ಆದರೆ, ರಮ್ಯ ಅವರ ದೌರ್ಭಾಗ್ಯವೋ ಏನೋ ಗೊತ್ತಿಲ್ಲ. ಅವರು ಚಿತ್ರದಿಂದ ಹೊರಬಂದರು ಎಂದು ವಿಷಾದ ವ್ಯಕ್ತಪಡಿಸಿದರು.
 
ನೀರ್‌ದೋಸೆ, ಚಿತ್ರ ನೋಡುವಾಗ 4-5 ಬಾರಿ ಕಣ್ಣಲ್ಲಿ ನೀರು ಬಂತು ರಾಜ್ಯದಾದ್ಯಂತ ಬಂದ್ ಆಚರಿಸುತ್ತಿರುವಾಗ ಚಿತ್ರಕ್ಕೆ ಅಭಿಮಾನಿಗಳ ತೋರಿದ ಭರ್ಜರಿ ಪ್ರತಿಕ್ರಿಯೆ ನೋಡಿ ಸಂತಸವಾಗಿದೆ ಎಂದು ನಟ ಜಗ್ಗೇಶ್ ತಿಳಿಸಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments