Webdunia - Bharat's app for daily news and videos

Install App

ಎಸ್.ಎಂ. ಕೃಷ್ಣ ಬೆನ್ನಲ್ಲೇ ಬಿಜೆಪಿಗೆ ರಮ್ಯಾ..?

Webdunia
ಮಂಗಳವಾರ, 14 ಮಾರ್ಚ್ 2017 (15:36 IST)
ಮಂಡ್ಯ(ಮಾ.14): ಮಾಜಿ ಸಿಎಂ ಎಸ್.ಎಂ. ಕೃಷ್ಣ ಬಿಜೆಪಿ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. . ನಾಳೆ ಎಸ್.ಎಂ. ಕೃಷ್ಣ ಬಿಜೆಪಿ ಸೇರುವುದು ಬಹುತೇಕ ಖಚಿತಗೊಂಡಿದೆ. ಎಸ್.ಎಂ. ಕೃಷ್ಣ ಬೆನ್ನಲ್ಲೇ ಅವರ ಬೆಂಬಲಿಗರೂ ಕಮಲ ಹಿಡಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದರಲ್ಲಿ ಪ್ರಮುಖವಾದ ಹೆಸರು ನಟಿ ಮತ್ತು ಮಾಜಿ ಸಂಸದೆ ರಮ್ಯಾ.

ಕೃಷ್ಣ ಅವರ ರಾಜಕೀಯ ಕರ್ಮಭೂಮಿ ಮಂಡ್ಯದಲ್ಲಿ ಈ ಬಗ್ಗೆ ಮಾತುಗಳು ಹರಿದಾಡುತ್ತಿದ್ದು, ರಮ್ಯಾ ಸೇರ್ಪಡೆಗೆ ಬಿಜೆಪಿ ಪಕ್ಷದ ಕಾರ್ಯಕರ್ತರಿಂದ ವಿರೋಧಗಳು ವ್ಯಕ್ತವಾಗಿವೆ. ಈ ಹಿಂದೆ ಆರೆಸ್ಸೆಸ್ ಸ್ವಾತಂತ್ರ್ಯ ಹೋರಾಟದಲ್ಲಿ ಏನೂ ಮಾಡಿಲ್ಲ. ಪಾಕಿಸ್ತಾನ ಚೆನ್ನಾಗಿದೆ ಎಂದು ಹೇಳಿಕೆ ನೀಡಿದ್ದ ರಮ್ಯಾರನ್ನ ಪಕ್ಷಕ್ಕೆ ಸೇರಿಸಿಕೊಳ್ಳಬಾರದೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮ್ಯಾ ಬಿಜೆಪಿ ಸೇರ್ಪಡೆಯ ಸುದ್ದಿ ಬಗ್ಗೆ ಯಾವುದೇ ಖಚಿತ ಮಾಹಿತಿ ಇಲ್ಲ. ರಮ್ಯಾ ಸಹ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಬಣ್ಣದ ಲೋಕಕ್ಕೆ ವಾಪಸ್ಸಾದ ಮಾಜಿ ಸಚಿವೆ ಸ್ಮೃತಿ ಇರಾನಿ, ಫಸ್ಟ್‌ ಲುಕ್‌ ಫ್ಯಾನ್ಸ್ ಫಿದಾ

ಡಿ ಬಾಸ್ ಫ್ಯಾನ್ಸ್ ಮೆಸೇಜ್‌ಗೆ ಮತ್ತೇ ವಿಡಿಯೋ ಮಾಡಿ ಕ್ಷಮೆ ಕೋರಿದ ಮಡೆನೂರು ಮನು

Kantara Chapter 1: ರಿಷಭ್ ಶೆಟ್ಟಿ ಜನ್ಮದಿನಕ್ಕೆ ಕಾಂತಾರ ಚಾಪ್ಟರ್ 1 ಬಿಗ್ ಅಪ್ ಡೇಟ್

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಮುಂದಿನ ಸುದ್ದಿ
Show comments