Webdunia - Bharat's app for daily news and videos

Install App

ತಮ್ಮದೇ ನಿರ್ಮಾಣದ ಸಿನಿಮಾದಿಂದ ಹೊರ ಬಂದ ರಮ್ಯಾ! ರಾಜ್ ಬಿ. ಶೆಟ್ಟಿಗೆ ಹೊಸ ನಾಯಕಿ!

Webdunia
ಶುಕ್ರವಾರ, 21 ಅಕ್ಟೋಬರ್ 2022 (09:00 IST)
ಬೆಂಗಳೂರು: ನಟಿ ರಮ್ಯಾ ರಾಜ್ ಬಿ. ಶೆಟ್ಟಿ ನಿರ್ದೇಶನದಲ್ಲಿ ತಾವೇ ನಿರ್ಮಾಣ ಮಾಡುತ್ತಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಮೂಲಕ ತೆರೆಗೆ ಕಮ್ ಬ್ಯಾಕ್ ಮಾಡುತ್ತಾರೆ ಎಂದು ಎಲ್ಲರೂ ಖುಷಿಪಟ್ಟಿದ್ದರು.

ಆದರೆ ಅದೀಗ ಸುಳ್ಳಾಗಿದೆ. ರಮ್ಯಾ ಈ ಸಿನಿಮಾದಿಂದ ಹೊರಬಂದಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾಗೆ ಹೊಸ ನಾಯಕಿಯನ್ನು ಘೋಷಣೆ ಮಾಡಲಾಗಿದೆ.

ಆದರೆ ನಿರ್ಮಾಣ ರಮ್ಯಾ ಅವರ ಆಪಲ್ ಬಾಕ್ಸ್ ಸಂಸ್ಥೆಯದ್ದೇ ಆಗಿರಲಿದೆ. ಈ ಸಿನಿಮಾಗೆ ಹೊಸಬರು ನಾಯಕಿಯಾದರೆ ಸೂಕ್ತ ಎಂಬ ಕಾರಣಕ್ಕೆ ರಮ್ಯಾ ನಟನೆ ಮಾಡದೇ ಇರಲು ತೀರ್ಮಾನಿಸಿದ್ದಾರಂತೆ. ಅವರ ಬದಲು ಸಕುಟುಂಬ ಸಮೇತ ಸಿನಿಮಾ ಖ್ಯಾತಿಯ ಸಿರಿ ರವಿಕುಮಾರ್ ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿಗೆ ನಾಯಕಿಯಾಗಿ ಅಭಿನಯಿಸಲಿದ್ದಾರೆ. ರಮ್ಯಾ ನಟನೆಗೆ ಕಮ್ ಬ್ಯಾಕ್ ಮಾಡಲಿರುವ ಸಿನಿಮಾ ಮುಂದಿನ ತಿಂಗಳು ಘೋಷಣೆಯಾಗಲಿದೆಯಂತೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments