Webdunia - Bharat's app for daily news and videos

Install App

ತಮ್ಮದೇ ನಿರ್ಮಾಣದ ಸಿನಿಮಾದಿಂದ ಹೊರ ಬಂದ ರಮ್ಯಾ! ರಾಜ್ ಬಿ. ಶೆಟ್ಟಿಗೆ ಹೊಸ ನಾಯಕಿ!

Webdunia
ಶುಕ್ರವಾರ, 21 ಅಕ್ಟೋಬರ್ 2022 (09:00 IST)
ಬೆಂಗಳೂರು: ನಟಿ ರಮ್ಯಾ ರಾಜ್ ಬಿ. ಶೆಟ್ಟಿ ನಿರ್ದೇಶನದಲ್ಲಿ ತಾವೇ ನಿರ್ಮಾಣ ಮಾಡುತ್ತಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಮೂಲಕ ತೆರೆಗೆ ಕಮ್ ಬ್ಯಾಕ್ ಮಾಡುತ್ತಾರೆ ಎಂದು ಎಲ್ಲರೂ ಖುಷಿಪಟ್ಟಿದ್ದರು.

ಆದರೆ ಅದೀಗ ಸುಳ್ಳಾಗಿದೆ. ರಮ್ಯಾ ಈ ಸಿನಿಮಾದಿಂದ ಹೊರಬಂದಿದ್ದಾರೆ. ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾಗೆ ಹೊಸ ನಾಯಕಿಯನ್ನು ಘೋಷಣೆ ಮಾಡಲಾಗಿದೆ.

ಆದರೆ ನಿರ್ಮಾಣ ರಮ್ಯಾ ಅವರ ಆಪಲ್ ಬಾಕ್ಸ್ ಸಂಸ್ಥೆಯದ್ದೇ ಆಗಿರಲಿದೆ. ಈ ಸಿನಿಮಾಗೆ ಹೊಸಬರು ನಾಯಕಿಯಾದರೆ ಸೂಕ್ತ ಎಂಬ ಕಾರಣಕ್ಕೆ ರಮ್ಯಾ ನಟನೆ ಮಾಡದೇ ಇರಲು ತೀರ್ಮಾನಿಸಿದ್ದಾರಂತೆ. ಅವರ ಬದಲು ಸಕುಟುಂಬ ಸಮೇತ ಸಿನಿಮಾ ಖ್ಯಾತಿಯ ಸಿರಿ ರವಿಕುಮಾರ್ ಈ ಸಿನಿಮಾದಲ್ಲಿ ರಾಜ್ ಬಿ. ಶೆಟ್ಟಿಗೆ ನಾಯಕಿಯಾಗಿ ಅಭಿನಯಿಸಲಿದ್ದಾರೆ. ರಮ್ಯಾ ನಟನೆಗೆ ಕಮ್ ಬ್ಯಾಕ್ ಮಾಡಲಿರುವ ಸಿನಿಮಾ ಮುಂದಿನ ತಿಂಗಳು ಘೋಷಣೆಯಾಗಲಿದೆಯಂತೆ.

-Edited by Rajesh Patil

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments