Webdunia - Bharat's app for daily news and videos

Install App

ಪೂಜೆ ಮಾಡಲು ಮಂದಿರ ಅಥವಾ ಮಸೀದಿ ಇಲ್ಲದೇ ಇದ್ದರೂ ನಡಿಯುತ್ತೆ: ನಟ ರಮ್ಯಾ

Webdunia
ಶುಕ್ರವಾರ, 7 ಆಗಸ್ಟ್ 2020 (09:31 IST)
ಬೆಂಗಳೂರು: ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿದ ಬೆನ್ನಲ್ಲೇ ಮಾಜಿ ಕಾಂಗ್ರೆಸ್ ಸಂಸದೆಯೂ ಆಗಿದ್ದ ನಟಿ ರಮ್ಯಾ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.


ದೇವರನ್ನು ಪೂಜೆ ಮಾಡಲು ಮಂದಿರ ಅಥವಾ ಮಸೀದಿಯ ಅಗತ್ಯವಿಲ್ಲ ಎಂದು ಜನ ಅರ್ಥ ಮಾಡಿಕೊಂಡರೆ ನಾನು ಅತ್ಯಂತ ಸಂತೋಷಪಡುತ್ತೇನೆ ಎಂದು ರಮ್ಯಾ ಹೇಳಿಕೊಂಡಿದ್ದಾರೆ.

‘’ಹಿಂದೂಗಳು ರಾಮಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ಖುಷಿಯಾಗಿದ್ದಾರೆ ಎನ್ನುವುದು ನನಗೆ ಸಂತೋಷ ತಂದಿದೆ. ಒಂದು ವೇಳೆ ಮುಸ್ಲಿಮರು ಮಸೀದಿ ನಿರ್ಮಾಣ ಮಾಡುವುದಕ್ಕೆ ಸಂತೋಷಪಟ್ಟರೆ ನನಗೂ ಸಂತೋಷ. ಆದರೆ ಜನ ದೇವರನ್ನು ಪೂಜೆ ಮಾಡಲು ಮಂದಿರ ಅಥವಾ ಮಸೀದಿಯ ಅಗತ್ಯವಿಲ್ಲ ಎಂದು ಅರಿತರೆ ಇನ್ನೂ ಸಂತೋಷ. ಜನರ ಸುಖ, ಸಂತೋಷ ನೆಲೆಸಿರುವುದೇ ಇಲ್ಲಿ’ ಎಂದು ರಮ್ಯಾ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments