ಪೂಜೆ ಮಾಡಲು ಮಂದಿರ ಅಥವಾ ಮಸೀದಿ ಇಲ್ಲದೇ ಇದ್ದರೂ ನಡಿಯುತ್ತೆ: ನಟ ರಮ್ಯಾ

Webdunia
ಶುಕ್ರವಾರ, 7 ಆಗಸ್ಟ್ 2020 (09:31 IST)
ಬೆಂಗಳೂರು: ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿದ ಬೆನ್ನಲ್ಲೇ ಮಾಜಿ ಕಾಂಗ್ರೆಸ್ ಸಂಸದೆಯೂ ಆಗಿದ್ದ ನಟಿ ರಮ್ಯಾ ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.


ದೇವರನ್ನು ಪೂಜೆ ಮಾಡಲು ಮಂದಿರ ಅಥವಾ ಮಸೀದಿಯ ಅಗತ್ಯವಿಲ್ಲ ಎಂದು ಜನ ಅರ್ಥ ಮಾಡಿಕೊಂಡರೆ ನಾನು ಅತ್ಯಂತ ಸಂತೋಷಪಡುತ್ತೇನೆ ಎಂದು ರಮ್ಯಾ ಹೇಳಿಕೊಂಡಿದ್ದಾರೆ.

‘’ಹಿಂದೂಗಳು ರಾಮಮಂದಿರ ನಿರ್ಮಾಣವಾಗುತ್ತಿರುವುದಕ್ಕೆ ಖುಷಿಯಾಗಿದ್ದಾರೆ ಎನ್ನುವುದು ನನಗೆ ಸಂತೋಷ ತಂದಿದೆ. ಒಂದು ವೇಳೆ ಮುಸ್ಲಿಮರು ಮಸೀದಿ ನಿರ್ಮಾಣ ಮಾಡುವುದಕ್ಕೆ ಸಂತೋಷಪಟ್ಟರೆ ನನಗೂ ಸಂತೋಷ. ಆದರೆ ಜನ ದೇವರನ್ನು ಪೂಜೆ ಮಾಡಲು ಮಂದಿರ ಅಥವಾ ಮಸೀದಿಯ ಅಗತ್ಯವಿಲ್ಲ ಎಂದು ಅರಿತರೆ ಇನ್ನೂ ಸಂತೋಷ. ಜನರ ಸುಖ, ಸಂತೋಷ ನೆಲೆಸಿರುವುದೇ ಇಲ್ಲಿ’ ಎಂದು ರಮ್ಯಾ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಬಿ ಜತೆಗಿನ ಪ್ರೀತಿ ಜೀವನದ ಅದ್ಭುತ ಘಳಿಗೆ: ಹಳೆ ಪ್ರೇಮಿ ಬಗ್ಗೆ ಪೂಜಾ ಭಟ್

ಸನಾತನ ಧರ್ಮವೇ ಜೀವನ ವಿಧಾನ: ಉದಯನಿಧಿ ಸ್ಟಾಲಿನ್ ವಿರುದ್ಧ ಸಿಡಿದೆದ್ದ ನಟ ಅರ್ಜುನ್ ಸರ್ಜಾ

ಬಾಲಿವುಡ್ ನಟ ನಟಿಯರ ಜತೆ ಉತ್ತಮ ಒಡನಾಟ ಹೊಂದಿದ್ದ ಕರಣ್ ಜೋಹರ್‌ ಹೀಗ್ಯಾಕೆ ನಡ್ಕೊಂಡ್ರು

ನಟಿ ತ್ವಿಶಾ ಸಾವು ಪ್ರಕರಣದ ತನಿಖೆ: ಮಹತ್ವದ ಬೆಳವಣಿಗೆ

ಸುದೀಪ್ ಸೋದರಳಿಯನ ಮ್ಯಾಂಗೋ ಪಚ್ಚ ಸಿನಿಮಾ ಟ್ರೇಲರ್‌ಗೆ ರಿಷಬ್ ಶೆಟ್ಟಿ ಮೆಚ್ಚುಗೆ

ಮುಂದಿನ ಸುದ್ದಿ
Show comments