Webdunia - Bharat's app for daily news and videos

Install App

ಆತ್ಮಹತ್ಯೆಗೆ ಚಿಂತಿಸಿದ್ದ ರಮ್ಯಾ! ರಾಹುಲ್ ಗಾಂಧಿ ತಮ್ಮ ಜೊತೆಗೆ ಹೇಗಿದ್ದರು ಎಂಬುದನ್ನು ಬಿಚ್ಚಿಟ್ಟ ಕ್ವೀನ್

Webdunia
ಸೋಮವಾರ, 27 ಮಾರ್ಚ್ 2023 (09:33 IST)
ಬೆಂಗಳೂರು: ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ನಟಿ ರಮ್ಯಾ ತಮ್ಮ ಜೀವನದ ಹಲವು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ.

ಮಂಡ್ಯ ಲೋಕಸಭೆಗೆ ಸಂಸದೆಯಾಗಿ ಚುನಾವಣೆ ಎದುರಿಸುವಾಗ ತಮ್ಮ ಪರಿಸ್ಥಿತಿ ಹೇಗಿತ್ತು ಎಂಬುದನ್ನು ರಮ್ಯಾ ವಿವರಿಸಿದ್ದಾರೆ. ರಮ್ಯಾ ಆಗಷ್ಟೇ ತಂದೆಯನ್ನು ಕಳೆದುಕೊಂಡ ದುಃಖದಲ್ಲಿದ್ದರು.

‘ನಮ್ಮ ತಂದೆಯನ್ನು ಕಳೆದುಕೊಂಡಾಗ ಜೀವನವೇ ಬೇಡ ಎನಿಸಿತ್ತು. ಈ ಜೀವನವನ್ನೇ ಕೊನೆಗೊಳಿಸೋಣ ಎಂದುಕೊಂಡಿದ್ದೆ. ಆದರೆ ಮಂಡ್ಯ ಜನರ ಪ್ರೀತಿ, ಬೆಂಬಲ ನನಗೆ ಸಿಕ್ಕಿತು. ನನ್ನ ದುಃಖವನ್ನೆಲ್ಲಾ ಚುನಾವಣೆಗಾಗಿ ಪರಿಶ್ರಮದ ರೂಪದಲ್ಲಿ ಹೊರಹಾಕಿದೆ. ಆ ಸಂದರ್ಭದಲ್ಲಿ ನನಗೆ ರಾಹುಲ್ ಗಾಂಧೀಜಿ ತುಂಬಾ ಬೆಂಬಲ ಕೊಟ್ಟರು. ನಾನು ಯಾಕೆ ಬದುಕಬೇಕು, ನಮ್ಮ ಬದುಕಿನ ಉದ್ದೇಶ ಏನು ಎಂಬ ಸ್ಥಿತಿಗೆ ತಲುಪಿದ್ದೆ. ನನಗೆ ಭಾವನಾತ್ಮಕವಾಗಿ ಬೆಂಬಲವಾಗಿ ನಿಂತವರು ರಾಹುಲ್ ಜೀ’ ಎಂದಿದ್ದಾರೆ ರಮ್ಯಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments