Webdunia - Bharat's app for daily news and videos

Install App

ನಟಿ ರಮ್ಯಾ ಸಸ್ಯಾಹಾರಿಯಾಗಲು ಇವರೇ ಕಾರಣವಂತೆ!

Webdunia
ಶುಕ್ರವಾರ, 18 ಸೆಪ್ಟಂಬರ್ 2020 (10:23 IST)
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ 70 ನೇ ಜನ್ಮದಿನದ ಅಂಗವಾಗಿ ನಟಿ ರಮ್ಯಾ ಅವರ ಜತೆಗಿನ ನೆನಪುಗಳನ್ನು ಹಂಚಿಕೊಂಡಿದ್ದು, ನಾನು ಕ್ರಮೇಣ ಸಸ್ಯಾಹಾರಿಯಾಗಲು ವಿಷ್ಣುದಾದನೇ ಕಾರಣ ಎಂದಿದ್ದಾರೆ.


ವಿಷ್ಣುವರ್ಧನ್ ಬಗೆಗಿನ ಹಳೆಯ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ರಮ್ಯಾ ‘ನನಗೆ ಡಾ.ರಾಜ್ ಕುಮಾರ್ ಬ್ಯಾನರ್ ನಲ್ಲಿ ಅಭಿ ಸಿನಿಮಾ ಸಿಕ್ಕಾಗ ಮೊದಲು ಕರೆ ಮಾಡಿ ಅಭಿನಂದಿಸಿದವರೇ ಅವರು. ನನ್ನ ತಂದೆಗೂ ಆಪ್ತರಾಗಿದ್ದರು. ಯೋಗ ಧ್ಯಾನದ ಬಗ್ಗೆ ಹೇಳಿದರು. ಕ್ರಮೇಣವಾಗಿ ನಾನು ಸಸ್ಯಾಹಾರಿಯಾಗಲು ಪ್ರೇರಣೆಯಾದರು. ಭಾರತಿ ಅಮ್ಮನೂ ನನಗೆ ಸದಾ ಪ್ರೇರಣೆ. ಅವರ ಪ್ರೀತಿಯನ್ನು ಯಾವತ್ತಿಗೂ ಮರೆಯಲಾರೆ’ ಎಂದು ಸ್ಮರಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments