Webdunia - Bharat's app for daily news and videos

Install App

ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದಲ್ಲಿ ತಾನು ಯಾಕೆ ನಟಿಸಲಿಲ್ಲ ಎಂದು ಕಾರಣ ವಿವರಿಸಿದ ರಮ್ಯಾ

Webdunia
ಬುಧವಾರ, 15 ನವೆಂಬರ್ 2023 (08:30 IST)
ಬೆಂಗಳೂರು: ನಟಿ ರಮ್ಯಾ ನಿರ್ಮಾಪಕರಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಡುತ್ತಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ.

ಈ ಸಿನಿಮಾವನ್ನು ರಾಜ್ ಬಿ ಶೆಟ್ಟಿ ನಿರ್ದೇಶಿಸಿ, ನಟಿಸಿದ್ದಾರೆ. ಮೊದಲು ಈ ಸಿನಿಮಾದಲ್ಲಿ ರಾಜ್ ಬಿ ಶೆಟ್ಟಿಗೆ ರಮ್ಯಾ ನಾಯಕಿ ಎಂದು ಘೋಷಣೆಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ರಮ್ಯಾ ಪಾತ್ರದಿಂದ ಹಿಂದೆ ಸರಿದರು. ಇದಕ್ಕೆ ಕಾರಣವೇನೆಂದು ಅವರೀಗ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

‘ಕತೆ ಹೇಳಿದಾಗ ಭಾವುಕಳಾದೆ. ಕತೆಯಲ್ಲಿನ ಡೀಟೈಲಿಂಗ್ ಹಿಡಿಸಿತು. ಹೀಗಾಗಿ ನಾಯಕಿ ಪಾತ್ರದಲ್ಲಿ ನಾನೇ ಮಾಡೋಣ ಎಂದುಕೊಂಡೆ. ಆದರೆ ಸಿನಿಮಾ ಪ್ರಾರಂಭವಾಗುವಾಗ ಇದನ್ನು ಒಟಿಟಿಯಲ್ಲಿ ಬಿಡುಗಡೆ ಮಾಡುವುದು ಎಂದಾಯ್ತು. ನಾನು ಕಮ್ ಬ್ಯಾಕ್ ಮಾಡುವಾಗ ಚಿತ್ರಮಂದಿರದ ಮೂಲಕವೇ ಸಿನಿಮಾ ಬಿಡುಗಡೆಯಾಗಬೇಕು ಎಂಬ ಕಾರಣಕ್ಕೆ ಈ ಸಿನಿಮಾದಿಂದ ಹಿಂದೆ ಸರಿದೆ’ ಎಂದಿದ್ದಾರೆ ರಮ್ಯಾ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments