Webdunia - Bharat's app for daily news and videos

Install App

ಅಪರೂಪಕ್ಕೆ ರಾಜಕೀಯ ಬಿಟ್ಟು ಸಿನಿಮಾ ಬಗ್ಗೆ ಮಾತಾಡಿದ್ರು ರಮ್ಯಾ!

Webdunia
ಶನಿವಾರ, 9 ಜೂನ್ 2018 (12:08 IST)
ಬೆಂಗಳೂರು: ನಟಿ ರಮ್ಯಾ ರಾಜಕೀಯದಲ್ಲಿ ಸಕ್ರಿಯರಾದ ಮೇಲೆ ಸಿನಿಮಾವನ್ನು ಮರೆತೇಬಿಟ್ಟರೇನೋ ಎಂಬಷ್ಟು ಬ್ಯುಸಿಯಾಗಿಬಿಟ್ಟರು. ಆದರೆ ಇದೀಗ ಅಪರೂಪಕ್ಕೆ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ಆದರೆ ಬಣ್ಣ ಹಚ್ಚಲ್ಲ ಎಂದು ಶಪಥ ಮಾಡಿರುವ ರಮ್ಯಾ ಇದೀಗ ರಕ್ಷಿತ್ ಶೆಟ್ಟಿ ಸಿನಿಮಾದ ಟ್ರೇಲರ್ ಬಗ್ಗೆ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ರಕ್ಷಿತ್ ಸಿನಿಮಾ ‘ಅವನೇ ಶ್ರೀಮನ್ನಾರಾಯಣ’ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಇದನ್ನು ಮೆಚ್ಚಿ ರಮ್ಯಾ ಟ್ವೀಟ್ ಮಾಡಿದ್ದಾರೆ.

ನಿಮ್ಮ ಎಲ್ಲಾ ಸಿನಿಮಾಗಳ ಬಗ್ಗೆ ನಾನು ಓದುತ್ತಿರುತ್ತೇನೆ ರಕ್ಷಿತ್ ಶೆಟ್ಟಿ. ಕನ್ನಡ ಸಿನಿಮಾ ಮಿಸ್ ಮಾಡುತ್ತಿದ್ದನ್ನು ತುಂಬಲೆಂದೇ ನೀವು ಬಂದಿದ್ದಿರಿ ಎಂದು ನನಗೆ ಗೊತ್ತು. ನೀವು ಈವತ್ತು ಏನಾಗಿದ್ದೀರೋ ಅದರ ಬಗ್ಗೆ ನನಗೆ ಹೆಮ್ಮೆಯಿದೆ. ಈ ಸಿನಿಮಾಗೆ ಗುಡ್ ಲಕ್’ ಎಂದು ರಮ್ಯಾ ಟ್ವೀಟ್ ಮಾಡಿ ರಮ್ಯಾಗೆ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments