Webdunia - Bharat's app for daily news and videos

Install App

ಅಪರೂಪಕ್ಕೆ ರಾಜಕೀಯ ಬಿಟ್ಟು ಸಿನಿಮಾ ಬಗ್ಗೆ ಮಾತಾಡಿದ್ರು ರಮ್ಯಾ!

Webdunia
ಶನಿವಾರ, 9 ಜೂನ್ 2018 (12:08 IST)
ಬೆಂಗಳೂರು: ನಟಿ ರಮ್ಯಾ ರಾಜಕೀಯದಲ್ಲಿ ಸಕ್ರಿಯರಾದ ಮೇಲೆ ಸಿನಿಮಾವನ್ನು ಮರೆತೇಬಿಟ್ಟರೇನೋ ಎಂಬಷ್ಟು ಬ್ಯುಸಿಯಾಗಿಬಿಟ್ಟರು. ಆದರೆ ಇದೀಗ ಅಪರೂಪಕ್ಕೆ ಸಿನಿಮಾ ಬಗ್ಗೆ ಮಾತನಾಡಿದ್ದಾರೆ.

ಆದರೆ ಬಣ್ಣ ಹಚ್ಚಲ್ಲ ಎಂದು ಶಪಥ ಮಾಡಿರುವ ರಮ್ಯಾ ಇದೀಗ ರಕ್ಷಿತ್ ಶೆಟ್ಟಿ ಸಿನಿಮಾದ ಟ್ರೇಲರ್ ಬಗ್ಗೆ ತಮ್ಮ ಟ್ವಿಟರ್ ಪೇಜ್ ನಲ್ಲಿ ಬರೆದುಕೊಂಡಿದ್ದಾರೆ. ರಕ್ಷಿತ್ ಸಿನಿಮಾ ‘ಅವನೇ ಶ್ರೀಮನ್ನಾರಾಯಣ’ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿತ್ತು. ಇದನ್ನು ಮೆಚ್ಚಿ ರಮ್ಯಾ ಟ್ವೀಟ್ ಮಾಡಿದ್ದಾರೆ.

ನಿಮ್ಮ ಎಲ್ಲಾ ಸಿನಿಮಾಗಳ ಬಗ್ಗೆ ನಾನು ಓದುತ್ತಿರುತ್ತೇನೆ ರಕ್ಷಿತ್ ಶೆಟ್ಟಿ. ಕನ್ನಡ ಸಿನಿಮಾ ಮಿಸ್ ಮಾಡುತ್ತಿದ್ದನ್ನು ತುಂಬಲೆಂದೇ ನೀವು ಬಂದಿದ್ದಿರಿ ಎಂದು ನನಗೆ ಗೊತ್ತು. ನೀವು ಈವತ್ತು ಏನಾಗಿದ್ದೀರೋ ಅದರ ಬಗ್ಗೆ ನನಗೆ ಹೆಮ್ಮೆಯಿದೆ. ಈ ಸಿನಿಮಾಗೆ ಗುಡ್ ಲಕ್’ ಎಂದು ರಮ್ಯಾ ಟ್ವೀಟ್ ಮಾಡಿ ರಮ್ಯಾಗೆ ಶುಭ ಹಾರೈಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments