ರಾಜಕೀಯ ಬಿಟ್ಟು ಮತ್ತೆ ಬಣ್ಣ ಹಚ್ತಾರಂತೆ ರಮ್ಯಾ

Webdunia
ಬುಧವಾರ, 20 ಸೆಪ್ಟಂಬರ್ 2017 (09:11 IST)
ಬೆಂಗಳೂರು: ನಟಿ ರಮ್ಯಾ ಇತ್ತೀಚೆಗೆ ಪಕ್ಕಾ ರಾಜಕಾರಣಿಯಾಗಿ ಬಿಟ್ಟಿದ್ದಾರೆ. ನಂ.1 ನಟಿಯಾಗಿದ್ದ ರಮ್ಯಾ ಸಿನಿಮಾ ಕಡೆ ತಲೆಯೂ ಹಾಕಿರಲಿಲ್ಲ. ಆದರೆ ಇದೀಗ ಮತ್ತೆ ಬಣ್ಣ ಹಚ್ಚುವ ಮನಸ್ಸು ಮಾಡಿದ್ದಾರಂತೆ.


ನಟ, ನಿರ್ದೇಶಕ ನಾಗಶೇಖರ್ ಭಗೀರಥ ಪ್ರಯತ್ನ ನಡೆಸಿ ರಮ್ಯಾರನ್ನು ತಮ್ಮ ನಿರ್ಮಾಣದ ಹೊಸ ಚಿತ್ರಕ್ಕೆ ಕರೆದೊಯ್ಯುತ್ತಿದ್ದಾರಂತೆ. ಆ ಚಿತ್ರದ ಹೆಸರು ‘ಮಹೇಂದ್ರನ ಮನಸ್ಸಲ್ಲಿ ಮುಮ್ತಾಜ್’ ಎಂದು. ಹೆಸರೇ ಹೇಳುವಾಗೆ ಇದೊಂದು ಹಿಂದೂ ಮುಸ್ಲಿಂ ಹುಡುಗ-ಹುಡುಗಿಯ ಪ್ರೇಮ ಕತೆ. ಹಿರಿಯ ನಿರ್ದೇಶಕ ಎಸ್. ಮಹೇಂದರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.

ಗಣೇಶ್ ಜತೆ ನಾಯಕನ ಪಾತ್ರಕ್ಕೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಆದರೆ ರಮ್ಯಾ ಇದರಲ್ಲಿ ನಾಯಕಿ ಪಾತ್ರದಲ್ಲಂತೂ ನಟಿಸುತ್ತಿಲ್ಲ. ವಿಶೇಷ ಪಾತ್ರವೊಂದರಲ್ಲಿ ನಟಿಸಿ ಹೋಗಲಿದ್ದಾರಂತೆ. ಅದಕ್ಕಾಗಿ ಅವರ ಮನ ಒಲಿಸುವ ಕೆಲಸ ನಡೆಯುತ್ತಿದೆ. ನವೆಂಬರ್ 11 ರಂದು ಚಿತ್ರ ಸೆಟ್ಟೇರಲಿದೆಯಂತೆ. ಅಂತೂ ರಮ್ಯಾ ಮತ್ತೆ ತೆರೆಗೆ ಬರಲಿ ಎಂಬುದು ಅವರ  ಅಭಿಮಾನಿಗಳ ಹಾರೈಕೆ.

ಇದನ್ನೂ ಓದಿ…  ಕೊಹ್ಲಿ ನೆಪ ಮಾತ್ರಕ್ಕೆ ನಾಯಕ, ಈಗಲೂ ಬೌಲರ್ ಗಳ ಜುಟ್ಟು ಧೋನಿ ಕೈಯಲ್ಲಿ?!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತನ್ನ ಬಹುನಿರೀಕ್ಷಿತ ಸಿನಿಮಾ ಬಿಡುಗಡೆಗೂ ಮುನ್ನಾ ದೇವರ ಮೊರೆ ಹೋದ ಸಮಂತಾ, ಪತಿ ರಾಜ್ ನಿಡಿಮೋರು

ಮತ್ತೇ ತಮಿಳಿಗೆ ಹಾರಿದ ರಿಯಲ್ ಸ್ಟಾರ್ ಉಪೇಂದ್ರ, ಯಾವ ಸಿನಿಮೆ ಗೊತ್ತಾ

ಧರ್ಮಸ್ಥಳ ವಿರುದ್ಧ ನನಗೆ ಧ್ವೇಷವಿಲ್ಲ, ಚಿನ್ನಯ್ಯನ ಅಪ್ಪಿಕೊಳ್ಳುತ್ತೇನೆ ಎಂದಿದ್ದು ನಿಜ: ಪ್ರಕಾಶ್ ರಾಜ್

ಧರ್ಮಸ್ಥಳ ಪ್ರಕರಣದ ಬಗ್ಗೆ ಮಾತನಾಡೋಣ, ಮಾರಿಕೊಂಡ ಮಾಧ್ಯಮಗಳಿಗೆ ಸ್ವಾಗತ ಎಂದ ಪ್ರಕಾಶ್ ರಾಜ್

ಬಾಸ್ ಸಿನಿಮಾ ಬಿಡುಗಡೆಗೆ ದಿನಗಣನೆ ಆಗುತ್ತಿರುವಾಗಲೇ ಮತ್ತೇ ಸಂಕಷ್ಟ, ಕೋರ್ಟ್ ಮೆಟ್ಟಿಲೇರಿದ ದರ್ಶನ್ ಕುಟುಂಬ

ಮುಂದಿನ ಸುದ್ದಿ
Show comments