Webdunia - Bharat's app for daily news and videos

Install App

ಅಂಬರೀಷ್ ಸಾವಿಗೆ ಸಂತಾಪ ಸೂಚಿಸಿದ ನಟಿ ರಮ್ಯಾ ವಿರುದ್ಧ ಟ್ವಿಟರಿಗರು ಆಕ್ರೋಶಗೊಂಡಿದ್ದೇಕೆ?!

Webdunia
ಭಾನುವಾರ, 25 ನವೆಂಬರ್ 2018 (09:37 IST)
ಬೆಂಗಳೂರು: ಹಿರಿಯ ನಟ, ರಾಜಕಾರಣಿ ಅಂಬರೀಷ್ ಸಾವಿನ ಬಗ್ಗೆ ನಟಿ ರಮ್ಯಾ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ. ಆದರೆ ಟ್ವೀಟ್ ಮಾಡಿದ ರಮ್ಯಾಗೆ ಟ್ವಿಟರಿಗರು ಟಾಂಗ್ ಕೊಟ್ಟಿದ್ದಾರೆ. ಅದಕ್ಕೆ ಕಾರಣವೇನು ಗೊತ್ತಾ?

‘ಅಂಬರೀಷ್ ಅಂಕಲ್ ಸಾವಿನ ಸುದ್ದಿ ಕೇಳಿ ನಿಜಕ್ಕೂ ಬೇಸರವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. ಅವರನ್ನು ನಾವು ಯಾವತ್ತೂ ಸ್ಮರಿಸಿಕೊಳ್ಳುತ್ತೇವೆ’ ಎಂದು ಇಂಗ್ಲಿಷ್ ನಲ್ಲಿ ಟ್ವೀಟ್ ಮಾಡಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಟ್ವಿಟರಿಗರು ಯಾಕೆ ನಿನಗೆ ಕನ್ನಡ ಬರಲ್ವಾ ಎಂದು ಟಾಂಗ್ ಕೊಟ್ಟಿದ್ದಾರೆ. ಇನ್ನು ಕೆಲವರು ಬದುಕಿದ್ದಾಗ ಅವರನ್ನು ಗೌರವಿಸಲಿಲ್ಲ. ಈಗ ಸತ್ತ ಮೇಲೆ ಈ ನಾಟಕ ಯಾಕೆ ಎಂದು ಪ್ರಶ್ನಿಸಿದ್ದಾರೆ. ಮತ್ತೆ ಕೆಲವರು ಅವರಿಂದಾಗಿಯೇ ನೀನು ಸಂಸದೆ ಆದೆ ಎನ್ನುವುದನ್ನು ಮರೆಯಬೇಡ ಎಂದು ಕುಟುಕಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments