Webdunia - Bharat's app for daily news and videos

Install App

ಅಭಿಮಾನಿಗಳ ವಿಡಿಯೋದಿಂದ ಬೇಸರಗೊಂಡ ಕನ್ನಡತಿ ರಂಜಿನಿ ರಾಘವನ್

Webdunia
ಮಂಗಳವಾರ, 11 ಅಕ್ಟೋಬರ್ 2022 (09:50 IST)
WD
ಬೆಂಗಳೂರು: ಕನ್ನಡತಿ ಧಾರವಾಹಿ ಮೂಲಕ ತಮ್ಮದೇ ಅಭಿಮಾನಿ ಬಳಗವನ್ನು ಹೊಂದಿರುವ ನಟಿ ರಂಜಿನಿ ರಾಘವನ್ ಈಗ ಬೇಸರಗೊಂಡಿದ್ದಾರೆ. ಇದಕ್ಕೆ ಕಾರಣ ಎಡಿಟ್ ಮಾಡಲಾದ ಒಂದು ವಿಡಿಯೋ.

ಇತ್ತೀಚೆಗೆ ಕಲರ್ಸ್ ಕನ್ನಡ ವಾಹಿನಿಯ ಅನುಬಂಧ ಅವಾರ್ಡ್ಸ್ ಕಾರ್ಯಕ್ರಮದಲ್ಲಿ ರಂಜಿನಿ ಜನ ಮೆಚ್ಚಿದ ನಾಯಕಿ ಪ್ರಶಸ್ತಿ ಗೆದ್ದಿದ್ದರು. ನಿರ್ದೇಶಕ, ನಟ ರಿಷಬ್ ಶೆಟ್ಟಿ ಕೈಯಿಂದ ರಂಜಿನಿ ಅವಾರ್ಡ್ ಪಡೆದುಕೊಂಡಿದ್ದರು.

ಆದರೆ ಯಾರೋ ಅಭಿಮಾನಿಗಳು ರಂಜಿನಿ ಪ್ರಶಸ್ತಿ ಪಡೆದ ಬಳಿಕ ಮಾಡಿದ ಭಾಷಣದ ವಿಡಿಯೋವನ್ನು ಎಡಿಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದಾರೆ. ಈ ವಿಡಿಯೋದಲ್ಲಿ ರಂಜಿನಿ ತಮಗೆ ಪ್ರಶಸ್ತಿ ನೀಡಿದ ರಿಷಬ್ ಶೆಟ್ಟಿ ಒಂದೇ ಒಂದು ಥ್ಯಾಂಕ್ಸ್ ಕೂಡಾ ಹೇಳಿದ ತುಣುಕು ಇರಲಿಲ್ಲ. ಇದನ್ನೇ ಕೆಲವರು ಪ್ರಶ್ನೆ ಮಾಡಿದ್ದು, ನೀವು ರಿಷಬ್ ಶೆಟ್ಟಿ ಸರ್ ಗೆ ಯಾಕೆ ಥ್ಯಾಂಕ್ಸ್ ಹೇಳಿಲ್ಲ ಎಂದಿದ್ದಾರೆ.

ಇದು ರಂಜಿನಿ ಬೇಸರಕ್ಕೆ ಕಾರಣವಾಗಿದೆ. ಎಡಿಟ್ ಮಾಡಿದ ವಿಡಿಯೋದಿಂದ ನಾನು ಮಾತು ಕೇಳುವ ಹಾಗೆ ಆಗಿದೆ. ಅಸಲಿಗೆ ನಾನು ಆ ವೇಳೆ ರಿಷಬ್ ಶೆಟ್ಟಿ ಅವರಿಗಾಗಿ ಸಿಂಗಾರ ಸಿರಿಯೇ ಹಾಡನ್ನು ಕೂಡಾ ಹಾಡಿದ್ದೆ ಎಂದು ರಂಜಿನಿ ಬೇಸರಿಸಿಕೊಂಡಿದ್ದಾರೆ.


-Edited by Rajesh Patil

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments