Webdunia - Bharat's app for daily news and videos

Install App

'ರಾಕ್ಷಸ್‌' ಸಿನಿಮಾದಿಂದ ಹೊರಬಂದ ರಣವೀರ್‌ ಸಿಂಗ್:‌ ಹೊಸ ನಾಯಕನ ಹುಡುಕಾಟದಲ್ಲಿ ಚಿತ್ರತಂಡ

sampriya
ಮಂಗಳವಾರ, 21 ಮೇ 2024 (19:46 IST)
Photo Credit Facebook
ಬೆಂಗಳೂರು: ಹನುಮಾನ್‌ ಚಿತ್ರವನ್ನು ನಿರ್ದೇಶನ ಮಾಡಿದ್ದ ಡೈರೆಕ್ಟರ್ ಪ್ರಶಾಂತ್ ವರ್ಮಾ ಅವರ ಮುಂದಿನ ಚಿತ್ರದಿಂದ ರಣವೀರ್‌ ಸಿಂಗ್‌ ಹೊರ ಬಂದಿದ್ದಾರೆ.

ಕೆಲ ಮನಸ್ತಾಪಗಳಿಂದ ರಣವೀರ್‌ ಸಿಂಗ್‌ ಅವರು ‘ರಾಕ್ಷಸ್’ ಚಿತ್ರದಿಂದ ಹೊರಬಂದಿದ್ದಾರೆ ಎನ್ನಲಾಗಿದೆ.  ಚಿತ್ರದ ಕಥೆ ಸಂಬಂಧಿಸಿದಂತೆ ಇವರಲ್ಲಿ ಮನಸ್ತಾಪ ಮೂಡಿದೆ ಎನ್ನಲಾಗಿದೆ. ಇತ್ತೀಚೆಗೆ ರಣ್‌ವೀರ್ ಹೈದರಾಬಾದ್‌ಗೆ ಹೋಗಿ ಸಿನಿಮಾದ ಫೋಟೊಶೂಟ್‌ನಲ್ಲಿ ಸಹ ಭಾಗಿಯಾಗಿ ಬಂದಿದ್ದರು. ಆದರೆ ಅದಾದ ಬಳಿಕ ಇಬ್ಬರ ನಡುವೆ ಉಂಟಾದ ಭಿನ್ನಾಭಿಪ್ರಾಯದಿಂದಾಗಿ ಈ ಬೆಳವಣಿಗೆಯಾಗಿದೆ.

ಇದೀಗ ರಣ್‌ವೀರ್ ಗುಡ್‌ಬೈ ಹೇಳಿದ ಸಿನಿಮಾಗಾಗಿ ಹೊಸ ನಾಯಕನ ನಟನ ಹುಡುಕಾಟ ಶುರುವಾಗಿದೆ. ಸದ್ಯ ಸಿಂಗಂ ಅಗೇನ್, ಡಾನ್ 3, ಡೈರೆಕ್ಟರ್ ಎಸ್. ಶಂಕರ್ ಜೊತೆ ‘ಅನ್ನಿಯನ್’ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments