Webdunia - Bharat's app for daily news and videos

Install App

Rape Case: ನಾಳೆ ಸಿನಿಮಾ ರೀಲಿಸ್ ಖುಷಿಯಲ್ಲಿದ್ದ ನಟ ಮಡೆನೂರು ಮನು ಅರೆಸ್ಟ್‌

Sampriya
ಗುರುವಾರ, 22 ಮೇ 2025 (15:39 IST)
Photo Credit X
ಬೆಂಗಳೂರು: ತನ್ನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗುತ್ತಿದ್ದ ಹಾಗೇ ನಾಪತ್ತೆಯಾಗಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ, ಮಡೆನೂರು ಮನುವನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.  

ಅತ್ಯಾಚಾರ ಪ್ರಕರಣ ದಾಖಲಾದ ಬಳಿಕ ಹಾಸನದ ಶಾಂತಿಗ್ರಾಮದ ಮಡೆನೂರಿನಲ್ಲಿ ತಲೆಮರೆಸಿಕೊಂಡಿದ್ದ ಮನುವನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.

ಸಂಭಾವನೆ ನೀಡುವ ನೆಪದಲ್ಲಿ ಬಂದು ನನ್ನ ಮೇಲೆ ಕಾಮಿಡಿ ಕಿಲಾಡಿ ಖ್ಯಾತಿಯ ಮಡೆನೂರು ಮನು ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಸಹ ಕಲಾವಿದೆ ದೂರು ನೀಡಿದ್ದರು.

ಮಡೆನೂರು ಮನು ಕುಲದಲ್ಲಿ ಕೀಳ್ಯಾವುದೊ ಚಿತ್ರದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದರು. ನಾಳೆ ಚಿತ್ರ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಈ ಹೊತ್ತಲ್ಲೇ ನಟನ ಮೇಲೆ ಎಫ್‌ಐಆರ್‌ ದಾಖಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅನುಶ್ರೀ ಗಂಡ ನಿಜಕ್ಕೂ ಕೋಟ್ಯಾಧಿಪತಿನಾ, ಮದುವೆ ಬಳಿಕ ಬಯಲಾಯ್ತು ಸತ್ಯ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಅನುಶ್ರೀಗೆ ತಾಳಿ ಕಟ್ಟುವಾಗ ಕನ್ ಫ್ಯೂಸ್ ಆದ ರೋಷನ್: ಗಂಡನಿಗೆ ಗೈಡ್ ಮಾಡಿದ ಅನುಶ್ರೀ

ಕೆಜಿಎಫ್ ಚಾಚ ಹರೀಶ್ ರಾಯ್ ಗೆ ಕ್ಯಾನ್ಸರ್ ಉಲ್ಬಣ: ಸಹಾಯಕ್ಕಾಗಿ ಮೊರೆ

ಆಂಕರ್ ಅನುಶ್ರೀ ಅರಿಶಿನ ಶಾಸ್ತ್ರದ ಫೋಟೋ ವೈರಲ್: ಇಂದು ಮದುವೆ

ಮುಂದಿನ ಸುದ್ದಿ