Webdunia - Bharat's app for daily news and videos

Install App

ನಾಗಭೂಷಣ್ ಅತೀ ವೇಗವೇ ಅಪಘಾತಕ್ಕೆ ಕಾರಣ: ಡಿಸಿಪಿ

Webdunia
ಭಾನುವಾರ, 1 ಅಕ್ಟೋಬರ್ 2023 (16:38 IST)
Photo Courtesy: Twitter
ಬೆಂಗಳೂರು: ಕಾರು ಅಪಘಾತಕ್ಕೀಡಾಗಿ ಓರ್ವ ಮಹಿಳೆಯ ಸಾವಿಗೆ ಕಾರಣರಾದ ನಟ ನಾಗಭೂಷಣ್ ಪ್ರಕರಣದ ಬಗ್ಗೆ ಡಿಸಿಪಿ ಶಿವಪ್ರಕಾಶ್ ಮಾಹಿತಿ ನೀಡಿದ್ದಾರೆ.

ಘಟನೆ ವೇಳೆ ನಾಗಭೂಷಣ್ ಮದ್ಯ ಸೇವಿಸಿರಲಿಲ್ಲ ಎಂಬುದು ಪರೀಕ್ಷೆಯಿಂದ ದೃಢಪಟ್ಟಿದೆ. ನಾಗಭೂಷಣ್ ರಕ್ತದ ಮಾದರಿಯನ್ನೂ ಪರೀಕ್ಷೆಗೊಳಪಡಿಸಲಾಗಿತ್ತು.

ಆದರೆ ಅತೀ ವೇಗವಾಗಿ ಕಾರು ಚಲಾಯಿಸಿದ್ದೇ ಅಪಘಾತವಾಗಲು ಕಾರಣ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ನಾಗಭೂಷಣ್ ವಿರುದ್ಧ ರಾಶ್ ಡ್ರೈವಿಂಗ್, ಫುಟ್ಪಾತ್ ಮೇಲೆ ಚಾಲನೆ, ಜೀವಕ್ಕೆ ಹಾನಿ ಪ್ರಕರಣ ದಾಖಲಿಸಲಾಗಿದೆ. ಇದೀಗ ಠಾಣೆ ಬೇಲ್ ಮೇಲೆ ನಾಗಭೂಷಣ್ ರನ್ನು ಬಿಡುಗಡೆ ಮಾಡಲಾಗಿದೆ. ಆದರೆ ಮಂಗಳವಾರ ಅವರು ವಿಚಾರಣೆಗೆ ಹಾಜರಾಗಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments