Webdunia - Bharat's app for daily news and videos

Install App

ಮತ್ತೊಮ್ಮೆ ಕನ್ನಡಿಗರ ಕೋಪಕ್ಕೆ ಗುರಿಯಾದ ನಟಿ ರಶ್ಮಿಕಾ ಮಂದಣ್ಣ. ಕಾರಣವೇನು ಗೊತ್ತಾ?

Webdunia
ಭಾನುವಾರ, 18 ನವೆಂಬರ್ 2018 (11:48 IST)
ಬೆಂಗಳೂರು : ನಟಿ ರಶ್ಮಿಕಾ ಮಂದಣ್ಣ ಇದೀಗ ನಟ ವಿಜಯ್ ದೇವರಕೊಂಡ ವಿಚಾರಕ್ಕೆ ಟ್ವೀಟ್ ವೊಂದನ್ನು ಮಾಡಿ ಕನ್ನಡಿಗರ ಕೋಪಕ್ಕೆ ಗುರಿಯಾಗಿದ್ದಾರೆ.

ಸ್ಯಾಂಡಲ್ ವುಡ್ ನ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ ಸ್ಯಾಂಡಲ್ ವುಡ್ ಕ್ಕಿಂತ ಹೆಚ್ಚಾಗಿ ಟಾಲಿವುಡ್ ನಲ್ಲಿಯೇ ಮಿಂಚುತ್ತಿದ್ದಾರೆ.  ಇತ್ತೀಚೆಗೆ ವಿಜಯ್ ದೇವರಕೊಂಡ ಅಭಿನಯದ ‘ಟಾಕ್ಸಿ ವಾಲಾ’ ಸಿನಿಮಾ ರಿಲೀಸ್ ಆಗಿದ್ದು, ರಶ್ಮಿಕಾ ಟಾಕ್ಸಿ ವಾಲಾ ಚಿತ್ರತಂಡಕ್ಕೆ ಶುಭಾಶಯ ಹೇಳಿ , ಎಲ್ಲರು ಈ ಸಿನಿಮಾವನ್ನ ನೋಡುವಂತೆ ಮನವಿ ಮಾಡಿದ್ದಾರೆ.

 

ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದು, ಕೇವಲ ತೆಲುಗು ಚಿತ್ರಕ್ಕೆ ಶುಭಾಶಯ ತಿಳಿಸುವ ರಶ್ಮಿಕಾ ಕನ್ನಡ ಸಿನಿಮಾಗಳು ರಿಲೀಸ್ ಆದಾಗ ಯಾವುದೇ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕೋಪದಿಂದ ಕನ್ನಡ ಮರಿಬೇಡಿ ಮೇಡಂ , ನೀವು ಕರ್ನಾಟಕದಲ್ಲಿ ಬೆಳೆದಿದ್ದಿರಿ. ಇನ್ನುಮುಂದೆ ಕನ್ನಡ ಚಿತ್ರಗಳಲ್ಲಿ ನಟಿಸಬೇಡಿ ಎಂದು ಹೇಳಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments