Webdunia - Bharat's app for daily news and videos

Install App

ರಕ್ಷಿತ್ ಶೆಟ್ಟಿಯ 'ಅವನೇ ಶ್ರೀಮನ್ನಾರಾಯಣ' ಸಿನಿಮಾ ನೋಡುವ ಕಾತುರದಲ್ಲಿದ್ದಾರಂತೆ ರಶ್ಮಿಕಾ ಮಂದಣ್ಣ

Webdunia
ಶನಿವಾರ, 1 ಡಿಸೆಂಬರ್ 2018 (07:20 IST)
ಬೆಂಗಳೂರು : ನಟಿ ರಶ್ಮಿಕಾ ಮಂದಣ್ಣ ಅವರು ರಕ್ಷಿತ್ ಶೆಟ್ಟಿ ಅಭಿನಯದ 'ಅವನೇ ಶ್ರೀಮನ್ನಾರಾಯಣ' ಸಿನಿಮಾವನ್ನು ನೋಡಬೇಕೆಂಬ ಕಾತುರವನ್ನು ವ್ಯಕ್ತಪಡಿಸಿದ್ದಾರೆ.


'ಕಿರಿಕ್ ಪಾರ್ಟಿ' ಸಿನಿಮಾ ಮೂಲಕ ಒಂದಾದ ಈ ಜೋಡಿ ನಂತರ ಪ್ರೀತಿಸಿ ನಿಶ್ಚಿತಾರ್ಥ ಕೂಡ ಮಾಡಿಕೊಂಡರು. ಆದರೆ ಕೆಲ ಕಾರಣಾಂತರಗಳಿಂದ ಇವರಿಬ್ಬರ ಸಂಬಂಧ ಮುರಿದು ಬಿತ್ತು. ಇದರಿಂದ ಇವರಿಬ್ಬರು ದೂರವಾಗಿದ್ದರು.


ಆದರೆ ಇದೀಗ 'ಅವನೇ ಶ್ರೀಮನ್ನಾರಾಯಣ' ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದ ಸಚಿನ್ ರವಿಯರು ರಶ್ಮಿಕಾ ಮಂದಣ್ಣರವರ ಆತ್ಮೀಯ ಸ್ನೇಹಿತರಾಗಿದ್ದರಿಂದ ಸಚಿನ್ ರವಿರವರ ಹುಟ್ಟುಹಬ್ಬದ ಸಲುವಾಗಿ ರಶ್ಮಿಕಾ ತಮ್ಮ ಟ್ವಿಟರ್ ಖಾತೆಯಲ್ಲಿ ಹುಟ್ಟುಹಬ್ಬದ ಶುಭಾಶಯವನ್ನು ಕೋರುವುದರ ಜೊತೆಗೆ ನಾನು 'ಅವನೇ ಶ್ರೀಮನ್ನಾರಾಯಣ' ಚಿತ್ರವನ್ನು ನೋಡುವುದಕ್ಕೆ ಕಾತುರದಿಂದ ಕಾಯುತ್ತಿದ್ದೇನೆಂದು ಹಂಚಿಕೊಂಡಿದ್ದಾರೆ.


ಇದೀಗ ಈ ಟ್ವೀಟ್ ಎಲ್ಲೆಡೆ ವೈರಲ್ ಆಗಿದ್ದು, ರಶ್ಮಿಕಾ ಮತ್ತು ರಕ್ಷಿತ್ ಮತ್ತೆ ಒಂದಾಗುತ್ತಿದ್ದಾರಾ ಎಂಬ ಪ್ರಶ್ನೆ ಎಲ್ಲರಲ್ಲಿ ಮೂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments