Webdunia - Bharat's app for daily news and videos

Install App

ಹುತಾತ್ಮ ಯೋಧರಿಗೆ ಆರ್ಥಿಕ ನೆರವು ನೀಡಿದ ನಟಿ ರಶ್ಮಿಕಾ ಮಂದಣ್ಣ

Webdunia
ಮಂಗಳವಾರ, 19 ಫೆಬ್ರವರಿ 2019 (10:31 IST)
ಬೆಂಗಳೂರು: ಪುಲ್ವಾಮಾದಲ್ಲಿ ಸಿಆರ್ ಪಿಎಫ್ ಯೋಧರು ಉಗ್ರರ ದಾಳಿಗೆ ಬಲಿದಾನ ಮಾಡಿದ ಬಳಿಕ ಹಲವು ಸೆಲೆಬ್ರಿಟಿಗಳು ಯೋಧರ ಕುಟುಂಬಕ್ಕೆ ಆರ್ಥಿಕ ನೆರವು ನೀಡುತ್ತಿದ್ದಾರೆ. ಆ ಸಾಲಿಗೆ ಇದೀಗ ಸ್ಯಾಂಡಲ್ ವುಡ್ ನಟಿ ರಶ್ಮಿಕಾ ಮಂದಣ್ಣ ಸೇರ್ಪಡೆಯಾಗಿದ್ದಾರೆ.


ಕೊಡಗಿನ ಬೆಡಗಿ ರಶ್ಮಿಕಾ ತಮ್ಮ ವತಿಯಿಂದ ಯೋಧರ ಕುಟುಂಬಕ್ಕೆ ಧನ ಸಹಾಯ ಮಾಡಿದ್ದು, ಕೇಂದ್ರ ಗೃಹ ಸಚಿವಾಲಯ ರಶ್ಮಿಕಾ ಕೊಡುಗೆ ಮೆಚ್ಚಿ ಪ್ರಮಾಣ ಪತ್ರ ನೀಡಿದೆ. ಆದರೆ ಎಷ್ಟು ಮೊತ್ತ ನೀಡಿದ್ದಾರೆ ಎಂಬುದನ್ನು ಬಹಿರಂಗಪಡಿಸಿಲ್ಲ. ಇದನ್ನು ತಮ್ಮ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿರುವ ರಶ್ಮಿಕಾ ಸ್ವಲ್ಪ ತಡವಾಗಿದೆ. ಹಾಗಿದ್ದರೂ ನಮ್ಮನ್ನು ಕಾಯುವ ಸಾಹಸಿಗಳಿಗೆ ನಾನು ಮಾಡಬಹುದಾದ ಸಣ್ಣ ಕಾಣಿಕೆ ಇದು ಎಂದು ಬರೆದುಕೊಂಡಿದ್ದಾರೆ.

ಅಷ್ಟೇ ಅಲ್ಲದೆ, ಸರ್ಕಾರಿ ವೆಬ್ ಸೈಟ್ ಲಿಂಕ್ ನೀಡಿ ಈ ಲಿಂಕ್ ಮೂಲಕ ನೀವೂ ಸೈನಿಕರಿಗೆ ಆರ್ಥಿಕ ನೆರವು ನೀಡಿ ಎಂದು ಮನವಿ ಮಾಡಿದ್ದಾರೆ. ಈಗಾಗಲೇ ಬಾಲಿವುಡ್ ನಟ ಸಲ್ಮಾನ್ ಖಾನ್, ಅಮಿತಾಭ್ ಬಚ್ಚನ್, ಕ್ರಿಕೆಟಿಗರಾದ ಶಿಖರ್ ಧವನ್, ಮೊಹಮ್ಮದ್ ಶಮಿ, ಸೆಹ್ವಾಗ್ ಮುಂತಾದವರು ಯೋಧರಿಗೆ ಆರ್ಥಿಕವಾಗಿ ನೆರವು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments