Webdunia - Bharat's app for daily news and videos

Install App

ಟ್ರೋಲ್ ಮಾಡಿದವರಿಗೆ ಸರಿಯಾಗಿ ಬೆಂಡೆತ್ತಿದ ನಟಿ ರಶ್ಮಿಕಾ ಮಂದಣ್ಣ

Webdunia
ಶುಕ್ರವಾರ, 3 ಆಗಸ್ಟ್ 2018 (07:02 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ‘ಗೀತ ಗೋವಿಂದಂ’ ತೆಲುಗು ಚಿತ್ರದಲ್ಲಿ ನಟ ವಿಜಯ್ ದೇವರಕೊಂಡ ಅವರ ಜೊತೆ ನಾಯಕಿಯಾಗಿ ನಟಿಸುತ್ತಿರುವ ವಿಷಯ ಎಲ್ಲರಿಗೂ ತಿಳಿದೆ ಇದೆ. ಆದರೆ ಈ ಚಿತ್ರದ ಪೋಸ್ಟರ್ ಒಂದರ ಕುರಿತು ಟ್ರೋಲ್ ಮಾಡಿದವರ ಮೇಲೆ ನಟಿ ರಶ್ಮಿಕಾ ಮಂದಣ್ಣ ಕೋಪಗೊಂಡಿದ್ದಾರೆ.


ರಶ್ಮಿಕಾ ಮಂದಣ್ಣ ನಟಿಸುತ್ತಿರುವ ತೆಲುಗು ಚಿತ್ರ ಗೀತಗೋವಿಂದಂ ಆಗಸ್ಟ್​​​ 15 ರಂದು ರಿಲೀಸ್ ಆಗಲಿದೆ. ಅದಕ್ಕಾಗಿ ನಾಯಕ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಇಬ್ಬರೂ ತಮ್ಮ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈಗಾಗಲೇ ಸಿನಿಮಾ ಪ್ರಚಾರ ಆರಂಭಿಸಿದ್ದಾರೆ. ಆದಕಾರಣ  ನಟಿ ರಶ್ಮಿಕಾ  ಗೀತ ಗೋವಿಂದಂ ಸಿನಿಮಾದ ಪೋಸ್ಟರ್ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದರು.


ಈ ಪೋಸ್ಟರ್ ನಲ್ಲಿ ವಿಜಯ್ ಬೆನ್ನ ಮೇಲೆ ರಶ್ಮಿಕಾ ಕುಳಿತುಕೊಂಡಿದ್ದಾರೆ. ಈ ಫೋಟೋ ನೋಡಿದ ಕೆಲವರು ರಕ್ಷಿತ್ ಶೆಟ್ಟಿ ಈ ಫೋಟೋ ನೋಡಿ ಬೇಸರವಾಗಬೇಡಿ. ಇದೆಲ್ಲಾ ಫಿಲ್ಮ್ ಗಳಲ್ಲಿ ಸಹಜ ಎಂದು ಟ್ವಿಟ್ ಮಾಡಿದ್ದಾರೆ.


ಇದಕ್ಕೆ ಪ್ರತಿಕ್ರಿಯಿಸಿರುವ ರಶ್ಮಿಕಾ, ನಮ್ಮ ಜನರಿಗೆ ಹೆಣ್ಣು ಬೆಳೆಯುವುದನ್ನು ನೋಡಲು ಆಗದು. ನಟ ಮದುವೆ ಆದ ಮೇಲೂ ತೆರೆಯ ಮೇಲೆ ರೋಮ್ಯಾನ್ಸ್ ಮಾಡಿದರೆ ಇಷ್ಟ ಪಡುತ್ತಾರೆ. ಆದ್ರೆ, ಅದೇ ಹೆಣ್ಣು ಮದುವೆಯ ನಂತರ ಬಣ್ಣ ಹಚ್ಚಿದರೆ, ತಪ್ಪಾಗುತ್ತದೆ. ನಾನು ಟ್ರೋಲ್ ಮಾಡುವರಿಗೆ ಉತ್ತರ ಕೊಡಲು ಹೋಗಲಾರೆ ಎಂದು ಖಡಕ್ ಆಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಎಡವಟ್ಟು ಮಾಡಿಕೊಂಡ ನಟ ವಿಜಯ್​ ದೇವರಕೊಂಡ: ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದೇಕೆ

Pahalgam Attack: ರೇಡಿಯೋ ಸ್ಟೇಷನ್‌ಗಳಲ್ಲಿ ಭಾರತೀಯ ಹಾಡುಗಳ ಪ್ರಸಾರ ನಿಲ್ಲಿಸಿದ ಪಾಕಿಸ್ತಾನ

Ramya: ಪಾಕಿಸ್ತಾನದ ಜೊತೆ ಯುದ್ಧ ಬೇಡ, ಮಾಡಿದ್ರೆ ನಮ್ಮ ಸೈನಿಕರೇ ಸಾಯೋದು: ಇದು ನಟಿ ರಮ್ಯಾ ಅಭಿಪ್ರಾಯ

ದೇಶ ಎಂಬ ವಿಚಾರ ಬಂದಾಗ ಹಿಂದೆ ನೋಡಬಾರದು: ಸುನಿಲ್ ಶೆಟ್ಟಿ

Fighter ಪ್ರಧಾನಿ ಮೋದಿ ಜಮ್ಮು ಕಾಶ್ಮೀರದಲ್ಲಿ ಶಾಂತಿ ತರುತ್ತಾರೆ: ರಜನಿಕಾಂತ್ ಬಣ್ಣನೆ

ಮುಂದಿನ ಸುದ್ದಿ
Show comments