Webdunia - Bharat's app for daily news and videos

Install App

ನ್ಯಾಷನಲ್ ಅವಾರ್ಡ್: ರಕ್ಷಿತ್ ಶೆಟ್ಟಿ ಬಿಟ್ಟು ಉಳಿದವರಿಗೆಲ್ಲರಿಗೂ ಅಭಿನಂದನೆ ತಿಳಿಸಿದ ರಶ್ಮಿಕಾ ಮಂದಣ್ಣ

Webdunia
ಶನಿವಾರ, 26 ಆಗಸ್ಟ್ 2023 (09:22 IST)
ಬೆಂಗಳೂರು: ಮೊನ್ನೆಯಷ್ಟೇ ಪ್ರಕಟವಾದ ಚಲನಚಿತ್ರ ರಾಷ್ಟ್ರ ಪ್ರಶಸ್ತಿಯಲ್ಲಿ ಕನ್ನಡದ 777 ಚಾರ್ಲಿ ಕನ್ನಡದ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಗೆದ್ದುಕೊಂಡಿತ್ತು.

ಪ್ರಶಸ್ತಿ ಘೋಷಣೆ ಬಳಿಕ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಕಿರಿಕ್ ಬೆಡಗಿ ರಶ್ಮಿಕಾ ರಾಷ್ಟ್ರಪ್ರಶಸ್ತಿ ಪಡೆದ ಪರ ಭಾಷೆಯ ತಾರೆಯರು, ಸಿನಿಮಾಗಳನ್ನು ಅಭಿನಂದಿಸಿದ್ದಾರೆ.

ಆದರೆ ತಮಗೆ ಮೊದಲ ಅವಕಾಶ ಕೊಟ್ಟ ರಕ್ಷಿತ್ ಶೆಟ್ಟಿಯನ್ನು ಮಾತ್ರ ಕೈ ಬಿಟ್ಟಿದ್ದಾರೆ. ಇದು ಅಭಿಮಾನಿಗಳ ಕೆಂಗಣ‍್ಣಿಗೆ ಗುರಿಯಾಗಿದೆ. ಪ್ರಶಸ್ತಿ ವಿಜೇತರಿಗೆ ಅಭಿನಂದಿಸುವಾಗ ಕನ್ನಡ ಸಿನಿಮಾವನ್ನು ಕೈ ಬಿಟ್ಟಿದ್ದಕ್ಕೆ ನೆಟ್ಟಿಗರು ರಶ್ಮಿಕಾರನ್ನು ಮತ್ತೊಮ್ಮೆ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments