Webdunia - Bharat's app for daily news and videos

Install App

ಬೆಳಂದೂರು ಕೆರೆಯ ಕೊಳಕು ನೀರಲ್ಲಿ ಇದೇನು ಮಾಡಿದ್ರು ರಶ್ಮಿಕಾ ಮಂದಣ್ಣ?!

Webdunia
ಶನಿವಾರ, 15 ಡಿಸೆಂಬರ್ 2018 (09:28 IST)
ಬೆಂಗಳೂರು: ರಾಜಧಾನಿಯ ಕೆರೆಗಳು ಎಷ್ಟು ಕಲುಷಿತಗೊಂಡಿವೆ ಎಂದು ತಿಳಿಯಬೇಕಾದರೆ ಬೆಳಂದೂರು ಕೆರೆ ನೋಡಿದರೆ ಸಾಕು. ಬೆಳಂದೂರು ಕೆರೆಯ ಆತಂಕಕಾರಿ ಸ್ಥಿತಿಯ ಬಗ್ಗೆ ರಾಷ್ಟ್ರಮಟ್ಟದಲ್ಲೇ ಚರ್ಚೆಗಳಾಗಿತ್ತು.


ಇದೀಗ ಆ ವಿಷಕಾರಿ ನೊರೆ ಹೊರಹಾಕುವ ಕೆರೆಯ ಪಕ್ಕದಲ್ಲೇ ರಶ್ಮಿಕಾ ಮಂದಣ್ಣ ಫೋಟೋ ಶೂಟ್ ಒಂದನ್ನು ಮುಗಿಸಿದ್ದಾರೆ. ಅರೇ.. ಅವರಿಗೆ ಇಲ್ಲೇನು ಕೆಲಸ ಅಂತೀರಾ?

ಕೆರೆಗಳ ಮಾಲಿನ್ಯದ ಬಗ್ಗೆ ಜಾಗೃತಿ ಮೂಡಿಸಲು ಫೋಟೋ ಶೂಟ್ ಒಂದರಲ್ಲಿ ರಶ್ಮಿಕಾ ಭಾಗಿಯಾಗಿದ್ದಾರೆ. ಸನ್ಮತಿ ಪ್ರಸಾದ್ ಎಂಬವರು ಈ ಫೋಟೋ ಶೂಟ್ ನ ನಿರ್ದೇಶಕರು. ಈ ಫೋಟೋ ಶೂಟ್ ನ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ರಶ್ಮಿಕಾ ಕೆರೆಯ ಸ್ಥಿತಿ ನೋಡಿ ನಿಜಕ್ಕೂ ದುಃಖವಾಯಿತು ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments