Webdunia - Bharat's app for daily news and videos

Install App

ಬಾಲಿವುಡ್ ಆಫರ್ ತಿರಸ್ಕರಿಸಿದ್ದರ ನಿಜ ಕಾರಣ ಬಯಲು ಮಾಡಿದ ರಶ್ಮಿಕಾ ಮಂದಣ್ಣ

Webdunia
ಗುರುವಾರ, 2 ಏಪ್ರಿಲ್ 2020 (09:54 IST)
ಬೆಂಗಳೂರು: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಕೆಲವು ದಿನಗಳ ಹಿಂದೆ ಬಾಲಿವುಡ್ ಆಫರ್ ಒಂದನ್ನು ತಿರಸ್ಕರಿಸಿದ್ದು ಸುದ್ದಿಯಾಗಿತ್ತು. ಆದರೆ ಇದಕ್ಕೆ ನಿಜ ಕಾರಣವೇನೆಂದು ರಶ್ಮಿಕಾ ಬಯಲು ಮಾಡಿದ್ದಾರೆ.


ತೆಲುಗಿನ ಜೆರ್ಸಿ ಸಿನಿಮಾ ಬಾಲಿವುಡ್ ಗೆ ರಿಮೇಕ್ ಆಗುತ್ತಿದ್ದಕ್ಕೆ ಈ ಸಿನಿಮಾ ಮೂಲಕ ರಶ್ಮಿಕಾ ಬಾಲಿವುಡ್ ಗೆ ಎಂಟ್ರಿ ಕೊಡುತ್ತಾರೆ ಎಂಬ ಸುದ್ದಿಯಾಗಿತ್ತು. ಆದರೆ ಕೆಲವೇ ದಿನಗಳಲ್ಲಿ ರಶ್ಮಿಕಾ ಈ ಆಫರ್ ತಿರಸ್ಕರಿಸಿದ್ದಾರೆ ಎಂಬ ಸುದ್ದಿಬಂದಿತ್ತು.

ಇತ್ತೀಚೆಗಿನ ಸಂದರ್ಶನವೊಂದರಲ್ಲಿ ರಶ್ಮಿಕಾ ಈ ಬಗ್ಗೆ ಮಾತನಾಡಿದ್ದು ಆ ಪಾತ್ರವನ್ನು ನನಗೆ ಮಾಡಲು ಸಾಧ್ಯವಿಲ್ಲವೆನಿಸಿತು. ಚಿತ್ರತಂಡ ನನಗಿಂತ ಯೋಗ್ಯ ನಟಿಯನ್ನು ಆರಿಸಿದರೆ ಆ ಪಾತ್ರಕ್ಕೆ ನ್ಯಾಯ ಒದಗಿಸಲು ಸಾಧ್ಯವೆನಿಸಿತು. ನನಗೆ ಮಾಡಲು ಕಷ್ಟ ಎನಿಸುವ ಪಾತ್ರವನ್ನು ನಾನು ಒಪ್ಪಿಕೊಳ್ಳಲ್ಲ. ಹೀಗಾಗಿಯೇ ಈ ಚಿತ್ರದಿಂದ ಹೊರಬಂದೆ ಎಂದು ರಶ್ಮಿಕಾ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments