Webdunia - Bharat's app for daily news and videos

Install App

ತಮಿಳಿಗೆ ಹೊರಡುವ ಮುನ್ನ ಅಭಿಮಾನಿಗಳಿಗೆ ರಶ್ಮಿಕಾ ಮಂದಣ್ಣ ರಿಕ್ವೆಸ್ಟ್!

Webdunia
ಗುರುವಾರ, 14 ಮಾರ್ಚ್ 2019 (09:35 IST)
ಬೆಂಗಳೂರು: ಸ್ಯಾಂಡಲ್ ವುಡ್ ಬಳಿಕ, ತೆಲುಗಿನಲ್ಲೂ ಮೋಡಿ ಮಾಡಿದ ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ಈಗ ತಮಿಳಿನತ್ತ ಮುಖ ಮಾಡಿದ್ದಾರೆ.


ತಮಿಳು ಸ್ಟಾರ್ ಕಾರ್ತಿ ಜತೆ ರಶ್ಮಿಕಾ ಸಿನಿಮಾ ಮಾಡಲಿರುವ ಬಗ್ಗೆ ಈಗಾಗಲೇ ಓದಿರುತ್ತೀರಿ. ಇದೀಗ ಆ ಸಿನಿಮಾದ ಮುಹೂರ್ತ ಕಾರ್ಯಕ್ರಮ ನೆರವೇರಿದ್ದು, ರಶ್ಮಿಕಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಮನವಿಯೊಂದನ್ನು ಮಾಡಿದ್ದಾರೆ.

‘ಇದುವರೆಗೆ ನನಗೆ ಕನ್ನಡ ಮತ್ತು ತೆಲುಗು ಜನತೆ ಪ್ರೋತ್ಸಾಹ ನೀಡಿದ್ದೀರಿ. ಎಲ್ಲರೂ ನನಗೆ ಆಗಾಗ ತಮಿಳಿಗೆ ಯಾವಾಗ ಬರ್ತೀರಿ? 2019 ರಲ್ಲಿ ಬರ್ತೀರಾ ಎಂದು ಕೆಲಸ ಕೇಳುತ್ತಲೇ ಇದ್ದಿರಿ.. ಕೊನೆಗೂ ನಾನು ಬಂದೆ..! ಈ ತಂಡದೊಂದಿಗೆ ಕೆಲಸ ಮಾಡಲು ನನಗೆ ತುಂಬಾ ಖುಷಿಯಾಗುತ್ತಿದೆ. ಪ್ರೀತಿಯಿರಲಿ’ ಎಂದು ರಶ್ಮಿಕಾ ಅಭಿಮಾನಿಗಳಿಗೆ ಸಂದೇಶ ಬರೆದಿದ್ದಾರೆ. ತಮಿಳಿನಲ್ಲೂ ರಶ್ಮಿಕಾ ಸಿನಿಮಾ ಸೂಪರ್  ಹಿಟ್ ಆಗುತ್ತಾ? ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments