Webdunia - Bharat's app for daily news and videos

Install App

ತಮಿಳಿಗೆ ಹೊರಡುವ ಮುನ್ನ ಅಭಿಮಾನಿಗಳಿಗೆ ರಶ್ಮಿಕಾ ಮಂದಣ್ಣ ರಿಕ್ವೆಸ್ಟ್!

Webdunia
ಗುರುವಾರ, 14 ಮಾರ್ಚ್ 2019 (09:35 IST)
ಬೆಂಗಳೂರು: ಸ್ಯಾಂಡಲ್ ವುಡ್ ಬಳಿಕ, ತೆಲುಗಿನಲ್ಲೂ ಮೋಡಿ ಮಾಡಿದ ಕನ್ನಡದ ಬೆಡಗಿ ರಶ್ಮಿಕಾ ಮಂದಣ್ಣ ಈಗ ತಮಿಳಿನತ್ತ ಮುಖ ಮಾಡಿದ್ದಾರೆ.


ತಮಿಳು ಸ್ಟಾರ್ ಕಾರ್ತಿ ಜತೆ ರಶ್ಮಿಕಾ ಸಿನಿಮಾ ಮಾಡಲಿರುವ ಬಗ್ಗೆ ಈಗಾಗಲೇ ಓದಿರುತ್ತೀರಿ. ಇದೀಗ ಆ ಸಿನಿಮಾದ ಮುಹೂರ್ತ ಕಾರ್ಯಕ್ರಮ ನೆರವೇರಿದ್ದು, ರಶ್ಮಿಕಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಮನವಿಯೊಂದನ್ನು ಮಾಡಿದ್ದಾರೆ.

‘ಇದುವರೆಗೆ ನನಗೆ ಕನ್ನಡ ಮತ್ತು ತೆಲುಗು ಜನತೆ ಪ್ರೋತ್ಸಾಹ ನೀಡಿದ್ದೀರಿ. ಎಲ್ಲರೂ ನನಗೆ ಆಗಾಗ ತಮಿಳಿಗೆ ಯಾವಾಗ ಬರ್ತೀರಿ? 2019 ರಲ್ಲಿ ಬರ್ತೀರಾ ಎಂದು ಕೆಲಸ ಕೇಳುತ್ತಲೇ ಇದ್ದಿರಿ.. ಕೊನೆಗೂ ನಾನು ಬಂದೆ..! ಈ ತಂಡದೊಂದಿಗೆ ಕೆಲಸ ಮಾಡಲು ನನಗೆ ತುಂಬಾ ಖುಷಿಯಾಗುತ್ತಿದೆ. ಪ್ರೀತಿಯಿರಲಿ’ ಎಂದು ರಶ್ಮಿಕಾ ಅಭಿಮಾನಿಗಳಿಗೆ ಸಂದೇಶ ಬರೆದಿದ್ದಾರೆ. ತಮಿಳಿನಲ್ಲೂ ರಶ್ಮಿಕಾ ಸಿನಿಮಾ ಸೂಪರ್  ಹಿಟ್ ಆಗುತ್ತಾ? ಕಾದು ನೋಡಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಮಗಳ ದಿಟ್ಟ ನಿರ್ಧಾರ ಕೇಳಿ ಶಾಕ್ ಆದ ಬಾಲಿವುಡ್ ನಟ, ಆಥಿಯಾ ಶೆಟ್ಟಿ ಬಗ್ಗೆ ಸುನೀಲ್ ಮೆಚ್ಚುಗೆಯ ಮಾತು

Mysore Sandal: ಬ್ರಾಂಡ್ ಅಂಬಾಸಿಡರ್ ಆಗಿ ತಮನ್ನಾ ಭಾಟಿಯಾ, ಪಡೆದ ಸಂಭಾವನೆ ಕೇಳಿದ್ರೆ ಶಾಕ್‌

ಸಲ್ಮಾನ್‌ ಖಾನ್‌ರನ್ನು ಭೇಟಿಯಾಗಬೇಕೆಂದು ಮನೆಗೆ ನುಗ್ಗಿದ ಅಭಿಮಾನಿ, ಇದೀಗ ಪೊಲೀಸ್ ಅತಿಥಿ

Sonu Nigam: ನಾನು ಪ್ರೀತಿಸುವ ಕನ್ನಡಿಗರ ಬಗ್ಗೆ ಹೀಗೆಲ್ಲಾ ಯಾಕೆ ಹೇಳಲಿ: ಮತ್ತೆ ಗರಂ ಆದ ಸೋನು ನಿಗಂ

Madenur Manu: ಒಬ್ಬರು ಲೇಡಿ ಡಾನ್, ಇಬ್ಬರು ಹೀರೋಗಳು ನನ್ನನ್ನು ಸಿಕ್ಕಿ ಹಾಕಿಸಿದ್ದಾರೆ: ಮಡೆನೂರು ಮನು

ಮುಂದಿನ ಸುದ್ದಿ
Show comments