Webdunia - Bharat's app for daily news and videos

Install App

ಕನ್ನಡದಲ್ಲೇ ರಾಜ್ಯೋತ್ಸವಕ್ಕೆ ವಿಶ್ ಮಾಡಿದರೂ ರಶ್ಮಿಕಾ ಮಂದಣ್ಣರನ್ನು ಸುಮ್ನೇ ಬಿಡಲಿಲ್ಲ ಟ್ರೋಲಿಗರು!

Webdunia
ಶನಿವಾರ, 2 ನವೆಂಬರ್ 2019 (08:05 IST)
ಬೆಂಗಳೂರು: ಯಾಕೋ ಇತ್ತೀಚೆಗೆ ನಟಿ ರಶ್ಮಿಕಾ ಮಂದಣ್ಣ ಕನ್ನಡ ವಿಚಾರಕ್ಕೆ ಆಗಾಗ ಟ್ರೋಲ್ ಗೊಳಗಾಗುತ್ತಲೇ ಇರುತ್ತಾರೆ. ಅದೇ ಕಾರಣಕ್ಕೆ ಕನ್ನಡ ರಾಜ್ಯೋತ್ಸವಕ್ಕೆ ರಗಳೆಯೇ ಬೇಡವೆಂದು ರಶ್ಮಿಕಾ ಕನ್ನಡದಲ್ಲೇ ಶುಭಾಷಯ ಕೋರಿದ್ದರು.


ಹಾಗಿದ್ದರೂ ಟ್ರೋಲಿಗರು ಮಾತ್ರ ರಶ್ಮಿಕಾ ಕಾಲೆಳೆಯುವುದನ್ನು ಬಿಟ್ಟಿಲ್ಲ. ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವಕ್ಕೆ ಶುಭಾಷಯ ಸಂದೇಶ ಬರೆದಿದ್ದರು ರಶ್ಮಿಕಾ.

ಆದರೆ ಇಷ್ಟಕ್ಕೂ ಸುಮ್ಮನೇ ಬಿಡದ ಟ್ರೋಲಿಗರು, ಸದ್ಯ, ನೀವು ಕನ್ನಡ ಮರೆತಿಲ್ವಲ್ಲಾ ಎಂದಿದ್ದಾರೆ. ಮತ್ತೆ ಕೆಲವರು ಮನಃಪೂರ್ವಕವಾಗಿ ಈ ಸಂದೇಶ ಬರೆದಿದ್ದರೆ ನಿಮಗೂ ಶುಭಾಷಯಗಳು ಎಂದಿದ್ದಾರೆ. ಅಂತೂ ರಶ್ಮಿಕಾ ಟ್ರೋಲ್ ಆಗುವುದು ಮಾತ್ರ ತಪ್ಪಲಿಲ್ಲ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments