Select Your Language

Notifications

webdunia
webdunia
webdunia
webdunia

ಬೆಂಗಳೂರಿಗೆ ಬಂದರೆ ಈ ದೇವಸ್ಥಾನಕ್ಕೆ ತಪ್ಪದೇ ಭೇಟಿ ಕೊಡುತ್ತಾರಂತೆ ರಶ್ಮಿಕಾ ಮಂದಣ್ಣ

ಬೆಂಗಳೂರಿಗೆ ಬಂದರೆ ಈ ದೇವಸ್ಥಾನಕ್ಕೆ ತಪ್ಪದೇ ಭೇಟಿ ಕೊಡುತ್ತಾರಂತೆ ರಶ್ಮಿಕಾ ಮಂದಣ್ಣ
ಬೆಂಗಳೂರು , ಗುರುವಾರ, 26 ಮೇ 2022 (09:40 IST)
ಬೆಂಗಳೂರು: ನಟಿ ರಶ್ಮಿಕಾ ಮಂದಣ್ಣ ಕನ್ನಡ ನಾಡಿನಿಂದ ಹೋಗಿ ಪರಭಾಷೆಗಳಲ್ಲಿ ಬೇಡಿಕೆಯ ನಟಿಯಾಗಿರಬಹುದು. ಆದರೆ ಈಗಲೂ ತಮ್ಮ ತವರಿನ ನಂಟು ಉಳಿಸಿಕೊಂಡಿದ್ದಾರೆ.

ಬೆಂಗಳೂರಿಗೆ ಬಂದಾಗಲೆಲ್ಲಾ ರಶ್ಮಿಕಾ ಈ ಒಂದು ದೇವಸ್ಥಾನಕ್ಕೆ ಭೇಟಿ ನೀಡುವುದನ್ನು ತಪ್ಪಿಸುವುದಿಲ್ಲವಂತೆ. ಹಾಗಂತ ಅವರೇ ಹೇಳಿಕೊಂಡಿದ್ದಾರೆ.

ಸದ್ಯಕ್ಕೆ ಶೂಟಿಂಗ್ ಗಾಗಿ ಬೆಂಗಳೂರಿಗೆ ಬಂದಿರುವ ರಶ್ಮಿಕಾ ಬಂದಾಗಲೆಲ್ಲಾ ತಪ್ಪದೇ ಗಣಪತಿ ದೇವಸ್ಥಾನಕ್ಕೆ ಭೇಟಿಯಾಗದೇ ನನ್ನ ಬೆಂಗಳೂರಿನ ಪಯಣ ಆರಂಭವಾಗುವುದಿಲ್ಲ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕರಣ್ ಜೋಹರ್ ಬರ್ತ್ ಡೇಗೆ ಮಾಜಿ ಪತ್ನಿ ಜೊತೆ ಬಂದ ಅಮೀರ್, ಹೊಸ ಗರ್ಲ್ ಫ್ರೆಂಡ್ ಗೆ ಜೊತೆಯಾದ ಹೃತಿಕ್