ನೀನಾ ನಾನಾ? ನೋಡೇಬಿಡೋಣ! ರಶ್ಮಿಕಾ ಮಂದಣ್ಣಗೆ ರಕ್ಷಿತ್ ಶೆಟ್ಟಿ ಅಭಿಮಾನಿಗಳ ಧುಮ್ಕಿ!

Webdunia
ಶನಿವಾರ, 8 ಜೂನ್ 2019 (09:45 IST)
ಬೆಂಗಳೂರು: ರಕ್ಷಿತ್ ಶೆಟ್ಟಿ ಬ್ರೇಕ್ ನ ನಂತರ ಸೋಷಿಯಲ್ ಮೀಡಿಯಾಗೆ ವಾಪಸ್ ಆಗಿ ಅವನೇ ಶ್ರೀಮನ್ನಾರಾಯಣ ಸಿನಿಮಾ ಟೀಸರ್ ಬಿಡುಗಡೆ ಮಾಡಿದ್ದೇ ತಡ. ಇದೀಗ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ರಶ್ಮಿಕಾ-ರಕ್ಷಿತ್ ಅಭಿಮಾನಿಗಳ ನಡುವೆ ನೀನಾ ನಾನಾ ಶುರುವಾಗಿದೆ.


ರಕ್ಷಿತ್ ಅವನೇ ಶ್ರೀಮನ್ನಾರಾಯಣ ಟೀಸರ್ ಬಿಡುಗಡೆ ಮಾಡಿದ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ತಮ್ಮ ಡಿಯರ್ ಕಾಮ್ರೇಡ್ ಸಿನಿಮಾ ಬಿಡುಗಡೆಗೆ ಇನ್ನು 50 ದಿನ. ಕಾಯ್ತಾ ಇರಿ ಎಂದು ಟ್ವೀಟ್ ಮಾಡಿದ್ದರು. ಇದನ್ನು ನೋಡಿದ ರಕ್ಷಿತ್ ಅಭಿಮಾನಿಗಳು ಈಗ ರಶ್ಮಿಕಾರನ್ನು ಟ್ರೋಲ್ ಮಾಡುತ್ತಿದ್ದಾರೆ.

ನಾವು ಕಾಯ್ತಿರೋದು ಅವನೇ ಶ್ರೀಮನ್ನಾರಾಯಣ ಸಿನಿಮಾಗಾಗಿ ಎಂದು ಕೆಲವರು ಟಾಂಗ್ ಕೊಟ್ಟರೆ ಇನ್ನು ಕೆಲವರು ಅವನೇ ಶ್ರೀಮನ್ನಾರಾಯಣ ಮತ್ತು ಡಿಯರ್ ಕಾಮ್ರೇಡ್ ಎರಡೂ ಬಹುಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಯಾರು ಗೆಲ್ಲೋದು ನೋಡೋಣ ಎಂದು ಸವಾಲು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಮಗೆ ನ್ಯಾಯ ಒದಗಿಸುತ್ತಾರೆಂಬ ನಂಬಿಕೆಯಿದೆ: ತ್ವಿಷಾ ಶರ್ಮಾ ಸಾವಿನ ಬಗ್ಗೆ ತಂದೆ ನವನಿಧಿ ಶರ್ಮಾ

ರುಕ್ಮಿಣಿ ವಸಂತ್ ಬಿಕಿನ ಫೋಟೋ ಹಿಂದಿನ ಅಸಲಿಯತ್ತು ಬೇರೆನೇ

ತ್ವಿಶಾ ಶರ್ಮಾ ಸಾವು ಪ್ರಕರಣ: ನಾಪತ್ತೆಯಾಗಿದ್ದ ಸಮರ್ಥ್‌ ಸಿಂಗ್ ಶರಣು

ತಾಳಿ, ಸಿಂಧೂರದಲ್ಲಿ ಕಾಣಿಸಿಕೊಂಡ ನಟಿ ಕಂಗನಾ ರನೌತ್‌,ಮದುವೆ ಬಗ್ಗೆ ಗುಟ್ಟು ಬಿಚ್ಚಿಟ್ಟಿದ್ದು ಹೀಗೇ

ನಟಿ ಟ್ವಿಶಾ ಶರ್ಮಾ ಸಾವು ಪ್ರಕರಣದ ತನಿಖೆಯಲ್ಲಿ ಮಹತ್ವದ ತಿರುವು: ಕೊನೆಗೂ ಎಂಟ್ರಿಯಾದ ಸಿಬಿಐ

ಮುಂದಿನ ಸುದ್ದಿ
Show comments