ಮತ್ತೊಂದು ಚಿತ್ರದ ಬಗ್ಗೆ ಮಾತುಕತೆ ನಡೆಸುತ್ತಿರುವ ರವಿತೇಜ

Webdunia
ಭಾನುವಾರ, 25 ಏಪ್ರಿಲ್ 2021 (10:16 IST)
ಹೈದರಾಬಾದ್ : ಟಾಲಿವುಡ್ ನಟ ರವಿ ತೇಜ ಅವರ  ಅಭಿನಯದ ‘ಕ್ರ್ಯಾಕ್’ ಚಿತ್ರ ಈ ಹಿಂದೆ ಬಿಡುಗಡೆಯಾಗಿ ಗಲ್ಲಾಪೆಟ್ಟಿಗೆಯಲ್ಲಿ ಬ್ಲಾಕ್ಬಾಸ್ಟರ್ ಆಗಿತ್ತು. ಸದ್ಯಕ್ಕೆ ನಟ ರವಿ ತೇಜ ಖಿಲಾಡಿ ಚಿತ್ರದಲ್ಲಿ ನಟಿಸುತ್ತಿದ್ದು, ಇದೀಗ ಅವರು ಮತ್ತೊಂದು ಚಿತ್ರದ ಬಗ್ಗೆ ಮಾತುಕತೆ ನಡೆಸುತ್ತಿದ್ದಾರಂತೆ.

ಇತ್ತೀಚಿನ ಮಾಹಿತಿ ಪ್ರಕಾರ ಮುಂಬರುವ ತೆಲುಗು ಚಿತ್ರಕ್ಕಾಗಿ ರವಿ ತೇಜ ಅವರು ಡೊಂಗಾಟ ಖ್ಯಾತಿಯ ನಿರ್ದೇಶಕ ವಂಶಿ ಕೃಷ್ಣ ಅವರೊಂದಿಗೆ ಸೇರಿಕೊಳ್ಳಲು ಸಜ್ಜಾಗಿದ್ದಾರೆ. ಈ ಚಿತ್ರವನ್ನು ಪೀಪಲ್ ಮೀಡಿಯಾ ನಿರ್ಮಿಸಲಿದೆ ಎನ್ನಲಾಗಿದೆ.

ಇತ್ತೀಚೆಗೆ ವಂಶಿ ಕೃಷ್ಣ ಅವರು ರವಿತೇಜ ಅವರನ್ನು ಭೇಟಿಯಾಗಿ ಚಿತ್ರಕಥೆಯನ್ನು ನಿರೂಪಿಸಿದ್ದಾರೆ. ನಟ ರವಿತೇಜ ಅವರಿಗೆ ನಿರೂಪಣೆ ಯಿಂದ ಸಂತೋಷವಾಗಿದ್ದರೂ ಅವರು ಇನ್ನು ಒಪ್ಪಿಗೆ ನೀಡಿಲ್ಲ ಎನ್ನಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments