Webdunia - Bharat's app for daily news and videos

Install App

ಮಗಳ ಮದುವೆಯಲ್ಲಿ ಹಳೆಯ ಗೆಳೆಯರನ್ನೆಲ್ಲಾ ನೆನೆದ ಕ್ರೇಜಿ ಸ್ಟಾರ್ ರವಿಚಂದ್ರನ್

Webdunia
ಮಂಗಳವಾರ, 30 ಏಪ್ರಿಲ್ 2019 (08:23 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಈಗ ಸಿನಿಮಾ ಕೆಲಸ ಬಿಟ್ಟು ಸಂಪೂರ್ಣವಾಗಿ ಫ್ಯಾಮಿಲಿ ಮ್ಯಾನ್ ಆಗಿದ್ದಾರೆ. ಕಾರಣ ಮಗಳು ಗೀತಾಂಜಲಿ ಮದುವೆ.


ಅರಮನೆ ಮೈದಾನದಲ್ಲಿ ಮೇ 28 ಮತ್ತು 29 ಕ್ಕೆ ರವಿಚಂದ್ರನ್ ಮಗಳ ಮದುವೆ ಕಾರ್ಯಕ್ರಮ ನಡೆಯಲಿದ್ದು, ಈ ಅದ್ಧೂರಿ ಸಮಾರಂಭಕ್ಕೆ ರವಿಮಾಮ ತಮ್ಮ ಟೇಸ್ಟಗೆ ತಕ್ಕ ಹಾಗೆ ಅದ್ಧೂರಿ ಸೆಟ್ ಹಾಕಿಸುತ್ತಿದ್ದಾರೆ.

ಅಷ್ಟೇ ಅಲ್ಲ, ಈಗ ರವಿಚಂದ್ರನ್ ತಮ್ಮ ಕುಟುಂಬ ಸಮೇತ ತಮ್ಮ ಚಿತ್ರರಂಗದ ಸ್ನೇಹಿತರ ಮನೆಗೆ ಭೇಟಿ ನೀಡಿ ಆಹ್ವಾನ ಪತ್ರಿಕೆ ಹಂಚುವ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಆರಂಭದ ದಿನದಿಂದಲೂ ತಮ್ಮ ಜತೆಗಿದ್ದ ಜಗ್ಗೇಶ್, ಸುಧಾರಾಣಿ ಮುಂತಾದ ಸ್ನೇಹಿತರನ್ನು ತಾವೇ ಖುದ್ದಾಗಿ ಹೋಗಿ ಆಹ್ವಾನಿಸಿ ಬಂದಿದ್ದಾರೆ ರವಿಮಾಮ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

ಮುಂದಿನ ಸುದ್ದಿ
Show comments