Webdunia - Bharat's app for daily news and videos

Install App

ರವಿಬೋಪಣ್ಣ ಪ್ರಿ ರಿಲೀಸ್ ಈವೆಂಟ್ ನಲ್ಲಿ ಜಗ್ಗೇಶ್ ಮಾತಿಗೆ ಭಾವುಕರಾದ ರವಿಚಂದ್ರನ್

Webdunia
ಮಂಗಳವಾರ, 9 ಆಗಸ್ಟ್ 2022 (09:10 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅವರ ರವಿಬೋಪಣ್ಣ ಪ್ರಿ ರಿಲೀಸ್ ಈವೆಂಟ್ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ.
 

ಈ ಕಾರ್ಯಕ್ರಮದಲ್ಲಿ ಸುದೀರ್ಘವಾಗಿ ಮಾತನಾಡಿರುವ ನವರಸನಾಯಕ ಜಗ್ಗೇಶ್, ರವಿಚಂದ್ರನ್ ಅವರ ಬಗ್ಗೆ ಮತ್ತು ಅವರ ಈಶ್ವರಿ ಸಂಸ್ಥೆ ಬಗ್ಗೆ ಮಾತನಾಡಿದಾಗ ರವಿಚಂದ್ರನ್ ಭಾವುಕರಾದರು.

‘ನಮ್ಮಂತಹ ಎಷ್ಟೋ ಕಲಾವಿದರಿಗೆ ಅನ್ನ ಹಾಕಿದ ದೇವರು ನೀವು. ನೀವು ಒಂದು ಆಲದ ಮರದ ರೀತಿ. ಸದಾ ಚಿಗುರುತ್ತಲೇ ಇರುತ್ತೀರಿ. ಆ ದೇವರು ಅಂತಿದ್ದರೆ ನೀವು ಇನ್ನೂ 50 ವರ್ಷ ಬದುಕಿ ನಮ್ಮಂತಹ ಕಲಾವಿದರಿಗೆ ಊಟ ಹಾಕುವ ಶಕ್ತಿ ಭಗವಂತ ಕೊಡುತ್ತಾನೆ’ ಎಂದು ಜಗ್ಗೇಶ್ ಹೇಳುತ್ತಿದ್ದಂತೇ ರವಿಚಂದ್ರನ್ ಭಾವುಕರಾಗಿ ಕೈ ಮುಗಿದರು.

ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅಲ್ಲದೆ ಈಶ್ವರಿ ಸಂಸ್ಥೆಯಲ್ಲಿ ಈ ಹಿಂದೆ ಕೆಲಸ ಮಾಡಿದಂತಹ ಎಲ್ಲಾ ಕಲಾವಿದರೂ ಆಗಮಿಸಿ ರವಿ ಬೋಪಣ್ಣ ಸಿನಿಮಾಗೆ ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಜತೆಗಿನ ಮುನಿಸಿನ ಬಗ್ಗೆ ಓಪನ್ ಆಗಿ ಪ್ರತಿಕ್ರಿಯಿಸಿದ ಕಿಚ್ಚ ಸುದೀಪ್‌

ದರ್ಶನ್ ಬಗ್ಗೆ ಕೇಳಿದ್ದಕ್ಕೆ ಕಿಚ್ಚ ಸುದೀಪ್ ಕೊಟ್ರು ಖಡಕ್ ರಿಪ್ಲೈ

ಏನಾದ್ರೂ ಸರಿ ನಮ್ಮ ಸಿನಿಮಾ ಕ್ರಿಸ್ ಮಸ್ ಗೇ ಬರೋದು: ಕಿಚ್ಚ ಸುದೀಪ್ ಖಡಕ್ ಮಾತು

ಆಂಕರ್ ಅನುಶ್ರೀ ಮದುವೆಗೆ ಅಶ್ವಿನಿ ಪುನೀತ್ ಗೈರಾಗಿದ್ದಕ್ಕೆ ಶ್ರೀದೇವಿ ಬೈರಪ್ಪ ಅಲ್ಲ ಇವರೇ ಕಾರಣ

ನಟ ಚಿಕ್ಕಣ್ಣ ಮದುವೆ ಫಿಕ್ಸ್: ಉಪಾಧ್ಯಕ್ಷನ ಮನಸ್ಸು ಕದ್ದವಳು ಯಾರು

ಮುಂದಿನ ಸುದ್ದಿ
Show comments