Webdunia - Bharat's app for daily news and videos

Install App

ರವಿಬೋಪಣ್ಣ ಪ್ರಿ ರಿಲೀಸ್ ಈವೆಂಟ್ ನಲ್ಲಿ ಜಗ್ಗೇಶ್ ಮಾತಿಗೆ ಭಾವುಕರಾದ ರವಿಚಂದ್ರನ್

Webdunia
ಮಂಗಳವಾರ, 9 ಆಗಸ್ಟ್ 2022 (09:10 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಅವರ ರವಿಬೋಪಣ್ಣ ಪ್ರಿ ರಿಲೀಸ್ ಈವೆಂಟ್ ಕಾರ್ಯಕ್ರಮ ಅದ್ಧೂರಿಯಾಗಿ ನೆರವೇರಿದೆ.
 

ಈ ಕಾರ್ಯಕ್ರಮದಲ್ಲಿ ಸುದೀರ್ಘವಾಗಿ ಮಾತನಾಡಿರುವ ನವರಸನಾಯಕ ಜಗ್ಗೇಶ್, ರವಿಚಂದ್ರನ್ ಅವರ ಬಗ್ಗೆ ಮತ್ತು ಅವರ ಈಶ್ವರಿ ಸಂಸ್ಥೆ ಬಗ್ಗೆ ಮಾತನಾಡಿದಾಗ ರವಿಚಂದ್ರನ್ ಭಾವುಕರಾದರು.

‘ನಮ್ಮಂತಹ ಎಷ್ಟೋ ಕಲಾವಿದರಿಗೆ ಅನ್ನ ಹಾಕಿದ ದೇವರು ನೀವು. ನೀವು ಒಂದು ಆಲದ ಮರದ ರೀತಿ. ಸದಾ ಚಿಗುರುತ್ತಲೇ ಇರುತ್ತೀರಿ. ಆ ದೇವರು ಅಂತಿದ್ದರೆ ನೀವು ಇನ್ನೂ 50 ವರ್ಷ ಬದುಕಿ ನಮ್ಮಂತಹ ಕಲಾವಿದರಿಗೆ ಊಟ ಹಾಕುವ ಶಕ್ತಿ ಭಗವಂತ ಕೊಡುತ್ತಾನೆ’ ಎಂದು ಜಗ್ಗೇಶ್ ಹೇಳುತ್ತಿದ್ದಂತೇ ರವಿಚಂದ್ರನ್ ಭಾವುಕರಾಗಿ ಕೈ ಮುಗಿದರು.

ಈ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅಲ್ಲದೆ ಈಶ್ವರಿ ಸಂಸ್ಥೆಯಲ್ಲಿ ಈ ಹಿಂದೆ ಕೆಲಸ ಮಾಡಿದಂತಹ ಎಲ್ಲಾ ಕಲಾವಿದರೂ ಆಗಮಿಸಿ ರವಿ ಬೋಪಣ್ಣ ಸಿನಿಮಾಗೆ ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments