Select Your Language

Notifications

webdunia
webdunia
webdunia
webdunia

ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ

ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾಗೆ ಮುಹೂರ್ತ
ಬೆಂಗಳೂರು , ಮಂಗಳವಾರ, 27 ಅಕ್ಟೋಬರ್ 2020 (10:10 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಹೊಸ ಸಿನಿಮಾಕ್ಕೆ ನಿನ್ನೆ ವಿಜಯದಶಮಿ ದಿನ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ‘ಕನ್ನಡಿಗ’ ಎಂದು ಹೆಸರಿಡಲಾಗಿದೆ.


ನಗರದ ದೇವಾಲಯವೊಂದರಲ್ಲಿ ಚಿತ್ರಕ್ಕೆ ಮುಹೂರ್ತ ನಡೆದಿದ್ದು, ಈ ಕಾರ್ಯಕ್ರಮಕ್ಕೆ ನಟರಾದ ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜಕುಮಾರ್, ನಿರ್ದೇಶಕ ಸಂತೋಷ್ ಆನಂದ್ ರಾಮ್ ಆಗಮಿಸಿ ಶುಭ ಕೋರಿದ್ದಾರೆ. ಸದ್ಯದಲ್ಲೇ ಈ ಸಿನಿಮಾದ ಚಿತ್ರೀಕರಣ ಆರಂಭವಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟ ರಾಜಶೇಖರ್ ಗೆ ಆಸ್ಪತ್ರೆಯಲ್ಲಿ ವಿಶೇಷ ವ್ಯವಸ್ಥೆ ಮಾಡಿದವರು ಯಾರು?