Webdunia - Bharat's app for daily news and videos

Install App

ಅಪ್ಪು ಸಾವು ನನ್ನನ್ನು ವೀಕ್ ಮಾಡಿತು: ಕ್ರೇಜಿಸ್ಟಾರ್ ರವಿಚಂದ್ರನ್

Webdunia
ಶುಕ್ರವಾರ, 19 ನವೆಂಬರ್ 2021 (10:21 IST)
ಬೆಂಗಳೂರು: ಚಿತ್ರರಂಗಕ್ಕೆ ಬಂದು ಎಷ್ಟೋ ಕಷ್ಟ ನೋಡಿದಾಗಲೂ ನಾನು ಇಷ್ಟು ಧೃತಿಗೆಟ್ಟಿರಲಿಲ್ಲ. ಆದರೆ ಅಪ್ಪು ಸಾವು ನನ್ನನ್ನು ವೀಕ್ ಮಾಡಿದೆ ಎಂದಿದ್ದಾರೆ ಕ್ರೇಜಿಸ್ಟಾರ್ ರವಿಚಂದ್ರನ್.

ಪುತ್ರ ಮನುರಂಜನ್ ಸಿನಿಮಾ ರಿಲೀಸ್ ಗೆ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ರವಿಚಂದ್ರನ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನ ಬಗ್ಗೆ ಭಾವುಕರಾಗಿ ಮಾತನಾಡಿದ್ದಾರೆ.

‘ಡಾ.ರಾಜ್ ಕುಮಾರ್ ಮನೆಗೆ ಏನೇ ಕಷ್ಟ ಬಂದರೂ ನಾವಿದ್ದೇವೆ ಎಂದು ಬಲ ತುಂಬಲು ಇಷ್ಟು ದಿನ ಹೋಗುತ್ತಿದ್ದೆವು. ಆದರೆ ಇದುವರೆಗೆ ಹೋಗುತ್ತಿದ್ದೆವು. ಆದರೆ ಮೊನ್ನೆ ವಿಕ್ರಂ ಆಸ್ಪತ್ರೆಯಲ್ಲಿ ಅಪ್ಪುನ ಸಾವು ನೋಡಿದ ಮೇಲೆ ಮೊದಲ ಬಾರಿಗೆ ವೀಕ್ ಆದೆ ಎನಿಸಿತು. ಆವತ್ತು ಒಂದು ಕಡೆ ನನ್ನ ಹೆಂಡತಿ ಫೋನ್ ಮಾಡಿ ಅಮ್ಮನಿಗೆ ಹುಷಾರಿಲ್ಲ ಐಸಿಯುಗೆ ಸೇರಿಸಲಾ ಎಂದು ಕೇಳುತ್ತಿದ್ದಳು. ಇನ್ನೊಂದು ಕಡೆ ಅಪ್ಪು ಬಗ್ಗೆ ಸುದ್ದಿ ಬಂದಿತ್ತು. ಆವತ್ತು ಆದಷ್ಟು ವೀಕ್ ಅಂತ ನನಗೆ ಯಾವತ್ತೂ ಅನಿಸಿರಲಿಲ್ಲ’ ಎಂದು ರವಿಚಂದ್ರನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments