Webdunia - Bharat's app for daily news and videos

Install App

ಅಪ್ಪು ಸಾವು ನನ್ನನ್ನು ವೀಕ್ ಮಾಡಿತು: ಕ್ರೇಜಿಸ್ಟಾರ್ ರವಿಚಂದ್ರನ್

Webdunia
ಶುಕ್ರವಾರ, 19 ನವೆಂಬರ್ 2021 (10:21 IST)
ಬೆಂಗಳೂರು: ಚಿತ್ರರಂಗಕ್ಕೆ ಬಂದು ಎಷ್ಟೋ ಕಷ್ಟ ನೋಡಿದಾಗಲೂ ನಾನು ಇಷ್ಟು ಧೃತಿಗೆಟ್ಟಿರಲಿಲ್ಲ. ಆದರೆ ಅಪ್ಪು ಸಾವು ನನ್ನನ್ನು ವೀಕ್ ಮಾಡಿದೆ ಎಂದಿದ್ದಾರೆ ಕ್ರೇಜಿಸ್ಟಾರ್ ರವಿಚಂದ್ರನ್.

ಪುತ್ರ ಮನುರಂಜನ್ ಸಿನಿಮಾ ರಿಲೀಸ್ ಗೆ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ರವಿಚಂದ್ರನ್ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಸಾವಿನ ಬಗ್ಗೆ ಭಾವುಕರಾಗಿ ಮಾತನಾಡಿದ್ದಾರೆ.

‘ಡಾ.ರಾಜ್ ಕುಮಾರ್ ಮನೆಗೆ ಏನೇ ಕಷ್ಟ ಬಂದರೂ ನಾವಿದ್ದೇವೆ ಎಂದು ಬಲ ತುಂಬಲು ಇಷ್ಟು ದಿನ ಹೋಗುತ್ತಿದ್ದೆವು. ಆದರೆ ಇದುವರೆಗೆ ಹೋಗುತ್ತಿದ್ದೆವು. ಆದರೆ ಮೊನ್ನೆ ವಿಕ್ರಂ ಆಸ್ಪತ್ರೆಯಲ್ಲಿ ಅಪ್ಪುನ ಸಾವು ನೋಡಿದ ಮೇಲೆ ಮೊದಲ ಬಾರಿಗೆ ವೀಕ್ ಆದೆ ಎನಿಸಿತು. ಆವತ್ತು ಒಂದು ಕಡೆ ನನ್ನ ಹೆಂಡತಿ ಫೋನ್ ಮಾಡಿ ಅಮ್ಮನಿಗೆ ಹುಷಾರಿಲ್ಲ ಐಸಿಯುಗೆ ಸೇರಿಸಲಾ ಎಂದು ಕೇಳುತ್ತಿದ್ದಳು. ಇನ್ನೊಂದು ಕಡೆ ಅಪ್ಪು ಬಗ್ಗೆ ಸುದ್ದಿ ಬಂದಿತ್ತು. ಆವತ್ತು ಆದಷ್ಟು ವೀಕ್ ಅಂತ ನನಗೆ ಯಾವತ್ತೂ ಅನಿಸಿರಲಿಲ್ಲ’ ಎಂದು ರವಿಚಂದ್ರನ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಸಮಾಜಮುಖಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ: ಕಿಂಗ್ಸ್ ಸಹಮಾಲಕಿ ಮಾಡಿದ್ದೇನು ಗೊತ್ತಾ

DC vs PBKS, ಇಂತಹ ತಪ್ಪುಗಳು ಸ್ವೀಕಾರಾರ್ಹವಲ್ಲ: ಥರ್ಡ್‌ ಅಂಪೈರ್ ವಿರುದ್ಧ ಪ್ರೀತಿ ಜಿಂಟಾ ಆಕ್ರೋಶ, ಕಾರಣ ಇಲ್ಲಿದೆ

Darshan: ಫಾರ್ಮ್‌ಹೌಸ್‌ನಲ್ಲಿ ಗಂಡನ ಜತೆ ವಿಜಯಲಕ್ಷ್ಮಿ ಜಾಲಿರೈಡ್‌

Mysore Sandal Soap: ತಮನ್ನಾ ಭಾಟಿಯಾ ಆಯ್ಕೆ ಬಗ್ಗೆ ಸ್ಯಾಂಡಲ್‌ವುಡ್ ಕ್ವೀನ್ ಹೀಗೇ ಹೇಳೋದಾ

Madenur Manu: ಸಂತ್ರಸ್ತ ನಟಿಯ ಮನೆಗೇ ಮಡೆನೂರು ಮನುವನ್ನು ಕರೆದುಕೊಂಡು ಬಂದ ಪೊಲೀಸರು

ಮುಂದಿನ ಸುದ್ದಿ
Show comments