Webdunia - Bharat's app for daily news and videos

Install App

ಮತ್ತೆ ನಿರ್ದೇಶನಕ್ಕೆ ಮರಳಿದ ಕ್ರೇಜಿಸ್ಟಾರ್ ರವಿಚಂದ್ರನ್

Webdunia
ಭಾನುವಾರ, 26 ಫೆಬ್ರವರಿ 2017 (11:20 IST)
ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತೆ ನಿರ್ದೇಶನಕಕ್ಕೆ ವಾಪಸ್ ಆಗಿದ್ದಾರೆ. ಅಪೂರ್ವ ಚಿತ್ರದ ಬಳಿಕ ಅವರು ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ. ರವಿಮಾಮ ನಿರ್ದೇಶಿಸಲಿರುವ ಚಿತ್ರಕ್ಕೆ ರಾಜೇಂದ್ರ ಪೊನ್ನಪ್ಪ ಎಂದು ಹೆಸರಿಡಲಾಗಿದೆ. ದೃಶ್ಯ ಚಿತ್ರದಲ್ಲಿ ರವಿಚಂದ್ರನ್‍ಗಿದ್ದ ಹೆಸರನ್ನು ಇಲ್ಲಿ ಬಳಸಿಕೊಂಡಿರುವುದು ವಿಶೇಷ.
 
ಚಿತ್ರದಲ್ಲಿ ರವಿಚಂದ್ರನ್ ಕ್ರಿಮಿನಲ್ ಲಾಯರ್ ಆಗಿ ಕಾಣಿಸಲಿದ್ದಾರೆ. ಇದರ ಜತೆಗೆ ಎಂಎಸ್ ರಮೇಶ್ ಚಿತ್ರದಲ್ಲಿ ಬಣ್ಣಹಚ್ಚುತಿದ್ದಾರೆ. ಆ ಚಿತ್ರಕ್ಕೆ ದಶರಥ ಎಂದು ಹೆಸರಿಡಲಾಗಿದೆ. ಕರ್ವ ಚಿತ್ರದ ಖ್ಯಾತಿಯ ನವನೀತ್ ನಿರ್ದೇಶನದ ಬಕಾಸುರ ಚಿತ್ರದಲ್ಲೂ ರವಿಚಂದ್ರನ್ ಬಿಜಿಯಾಗಿದ್ದಾರೆ.
 
ಈ ಮೂರು ಚಿತ್ರಗಳು ಒಂದೇ ದಿನ ಸೆಟ್ಟೇರಿರುವುದು ವಿಶೇಷ. ಇದೇ ಮೊದಲ ಬಾರಿಗೆ ರವಿಚಂದ್ರನ್ ಒಟ್ಟಿಗೆ ಮೂರು ಚಿತ್ರಗಳಲ್ಲಿ ಅಭಿನಯಿಸಲು ಮುಂದಾಗಿರುವುದು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments