Webdunia - Bharat's app for daily news and videos

Install App

ರವಿಚಂದ್ರನ್ ಮಗನ ಹೊಸ ಸಿನಿಮಾ ಮುಹೂರ್ತ

Webdunia
ಶುಕ್ರವಾರ, 4 ನವೆಂಬರ್ 2016 (10:32 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ಸಾಹೇಬ ಎನ್ನುವ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿರುವ ಸುದ್ದಿ ಈಗಾಗಲೇ ಗೊತ್ತಾಗಿದೆ. ಮನೋರಂಜನ್ ಈಗ ಮತ್ತೊಂದು ಸಿನಿಮಾ ಮಾಡಲು ಹೊರಟಿದ್ದಾರೆ.

ರಿಮೇಕ್ ಸಿನಿಮಾಗಳನ್ನು ಯಶಸ್ವಿಯಾಗಿ ಮಾಡುವ ಖ್ಯಾತಿ ಹೊಂದಿರುವ ನಂದಕಿಶೋರ್ ಈ ಸಿನಿಮಾದ ನಿರ್ದೇಶಕರು.  ಇದು ತಮಿಳಿನ ವೆಳಯಿಲ್ಲ ಪಟ್ಟಾದಿರಿ ಸಿನಿಮಾದ ರಿಮೇಕ್. ತಮಿಳಿನಲ್ಲಿ ಧನುಷ್ ಮಾಡಿದ ಪಾತ್ರವನ್ನು ಮನೋರಂಜನ್ ನಿರ್ವಹಿಸಲಿದ್ದಾರೆ.

ನಿನ್ನೆ ಅದರ ಮುಹೂರ್ತ ಕಾರ್ಯಕ್ರಮ ನಡೆದಿದ್ದು, ರಾಕ್ ಲೈನ್ ವೆಂಕಟೇಶ್, ರವಿಚಂದ್ರನ್ ದಂಪತಿ, ನಂದಕಿಶೋರ್ ಸೇರಿದಂತೆ ಗಣ್ಯರು ಸೇರಿದ್ದರು.  ಅದರ ಜತೆಗೆ ಮನೋರಂಜನ್ ಅಭಿನಯದ ಸಾಹೇಬ ಕೂಡಾ ಅಂತಿಮ ಹಂತದಲ್ಲಿದ್ದು, ಸದ್ಯದಲ್ಲೇ ಅಡಿಯೋ ರಿಲೀಸ್ ಆಗಲಿದೆ.  ಈ ಚಿತ್ರದಲ್ಲಿ ಯೋಗರಾಜ್ ಭಟ್ ಸಾಹಿತ್ಯ, ಹರಿಕೃಷ್ಣ ಸಂಗೀತ, ಕಂಠಿ ಸಿನಿಮಾ ಖ್ಯಾತಿಯ ಭರತ್ ನಿರ್ದೇಶನವಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮುಂದಿನ ಸುದ್ದಿ
Show comments