Webdunia - Bharat's app for daily news and videos

Install App

ಖರ್ಚಿಗೆ ಜೇಬಲ್ಲಿ ದುಡ್ಡು ಬೇಕಲ್ವಾ? ಅದಕ್ಕೆ ಕಿರುತೆರೆ: ರವಿಚಂದ್ರನ್ ಮನದಾಳದ ಮಾತು

Webdunia
ಗುರುವಾರ, 31 ಜನವರಿ 2019 (11:49 IST)
ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಮತ್ತೆ ಕಿರುತೆರೆಗೆ ಎಂಟ್ರಿ ಕೊಡುತ್ತಿದ್ದಾರೆ. ಮತ್ತೆ ಕಲರ್ಸ್ ಕನ್ನಡದ ಡ್ಯಾನ್ಸ್ ರಿಯಾಲಿಟಿ ಶೋ ಜಡ್ಜ್ ಆಗುತ್ತಿದ್ದಾರೆ.


ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗಲಿರುವ ತಕದಿಮಿತ ಡ್ಯಾನ್ಸ್ ರಿಯಾಲಿಟಿ ಶೋಗೆ ರವಿಚಂದ್ರನ್ ತೀರ್ಪುಗಾರರಾಗಿರುತ್ತಾರೆ. ಹಿರಿತೆರೆಯನ್ನು ಆಳಿದ ಈ ಕಲಾವಿದ ಕಿರುತೆರೆಗೆ ಬರುತ್ತಿರುವ ಬಗ್ಗೆ ಮನದಾಳದ ಮಾತನಾಡಿದ್ದಾರೆ.

‘ನಾನು ಯಾವಾಗಲೂ ಸಿನಿಮಾ ಬಗ್ಗೆ ಯೋಚಿಸುತ್ತಿರುತ್ತೇನೆ. ಟಿವಿ ಕಾರ್ಯಕ್ರಮಗಳಿಂದ ನನ್ನ ಸಿನಿಮಾಕ್ಕೆ ಅಡ್ಡಿಯಾಗಲ್ಲ. ಜೇಬಿಗೂ, ಖರ್ಚಿಗೂ ದುಡ್ಡು ಬೇಕಲ್ಲಾ? ಹಾಗಾಗಿ ಇವು ನನಗೆ ಬದಲಾವಣೆ ಕೊಡುತ್ತೆ. ನಾನು ಎಲ್ಲೇ ಇದ್ದರೂ ಮಾಡಬೇಕಾದ್ದನ್ನು ಮಾಡುತ್ತಲೇ ಇರುತ್ತೇನೆ’ ಎಂದು ರವಿಚಂದ್ರನ್ ಮತ್ತೆ ಕಿರುತೆರೆಗೆ ಬರುತ್ತಿರುವ ಬಗ್ಗೆ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments