Webdunia - Bharat's app for daily news and videos

Install App

ವಿಕ್ರಾಂತ್ ರೋಣ ಬಗ್ಗೆ ಸುಳಿವು ಬಿಟ್ಟುಕೊಟ್ಟ ನಟ ರವಿಶಂಕರ್ ಗೌಡ

Webdunia
ಶುಕ್ರವಾರ, 11 ಜೂನ್ 2021 (09:55 IST)
ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದಲ್ಲಿ ಪಾತ್ರ ಮಾಡಿರುವ ನಟ ರವಿಶಂಕರ್ ಗೌಡ ಸಿನಿಮಾ ಬಗ್ಗೆ ಹೇಳಿದ ಮಾತು ಪ್ರೇಕ್ಷಕರ ಕುತೂಹಲ ಹೆಚ್ಚಿಸಿದೆ.


ವಿಕ್ರಾಂತ್ ರೋಣ ಸಿನಿಮಾದ ಡಬ್ಬಿಂಗ್ ಮುಗಿಸಿದ ರವಿಶಂಕರ್ ಗೌಡ, ಈ ಸಿನಿಮಾ ನೋಡುವಾಗಲೇ ಥ್ರಿಲ್ ಆಗುತ್ತದೆ ಎಂದು ಹಾಡಿಹೊಗಳಿದ್ದಾರೆ.

‘ಸಿನಿಮಾ ಪ್ರಾರಂಭವಾದಾಗಿನಿಂದ ಕೊನೆಯವರೆಗೂ ಸೀಟಿನಲ್ಲಿ ಒರಗಿಕೊಳ್ಳಲು ಸಾಧ‍್ಯವಾಗಿಲ್ಲ, ಕುತೂಹಲದ ಮಹಾಪೂರ. ಗೆಳೆಯ ದೀಪುವಿನ ಅಭಿನಯಕ್ಕೆ ಮನಸೋಲದವರಿಲ್ಲ. ಹೊಸ ಕಲಾವಿದರಾದರು ಅಚ್ಚುಕಟ್ಟಾದ ಅಭಿನಯ. ಅಭಿನಂದನೆಗಳು ನಿರ್ದೇಶಕ ಅನೂಪ್ ಭಂಡಾರಿ ಮತ್ತು ಜ್ಯಾಕ್ ಮಂಜು ಅವರಿಗೆ’ ಎಂದು ರವಿಶಂಕರ್ ಗೌಡ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments