ಆರ್ ಸಿಬಿ ಬಗ್ಗೆ ಪವರ್ ಸ್ಟಾರ್ ಅಪ್ಪು ಹೇಳಿದ್ದೇನು ಗೊತ್ತಾ?

Webdunia
ಮಂಗಳವಾರ, 17 ಮಾರ್ಚ್ 2020 (10:44 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹುಟ್ಟುಹಬ್ಬ ನಿಮಿತ್ತ ನಿನ್ನೆ ಸಂಜೆ ಬಿಡುಗಡೆಯಾದ ಯುವರತ್ನ ಡೈಲಾಗ್ ಟೀಸರ್ ಭರ್ಜರಿ ಸೌಂಡ್ ಮಾಡುತ್ತಿದೆ.


ಸಾಮಾನ್ಯವಾಗಿ ಪುನೀತ್ ಸಿನಿಮಾಗಳಲ್ಲಿ ಮಾಸ್ ಡೈಲಾಗ್ ಗಳು ಕಡಿಮೆ. ಆದರೆ ಇಲ್ಲಿ ಪುನೀತ್ ತಮ್ಮ ಎಂದಿನ ಡ್ಯಾನ್ಸ್, ಫೈಟ್ ಜತೆಗೆ ಭರ್ಜರಿ ಕೌಂಟರ್ ಡೈಲಾಗ್ ಗಳನ್ನೂ ಹೇಳಿದ್ದಾರೆ.

ವಿಶೇಷವೆಂದರೆ ಟೀಸರ್ ನಲ್ಲಿ ಐಪಿಎಲ್ ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನೂ ಉಲ್ಲೇಖಿಸಲಾಗಿದೆ. ಐಪಿಎಲ್ ಸೀಸನ್ ನಲ್ಲಿ ಟೀಸರ್ ನಲ್ಲಿ ಆರ್ ಸಿಬಿ ಬಗೆಗಿನ ಡೈಲಾಗ್ ಅಭಿಮಾನಿಗಳಿಗೂ ಇಷ್ಟವಾಗಿದೆ. ಆರ್ ಸಿಬಿ ಮ್ಯಾಚ್ ಗೆದ್ದಿರಬಹುದು, ಕಪ್ ಗೆಲ್ಲಲ್ಲ ಎಂದ ಡಾಲಿ ಧನಂಜಯ್ ಡೈಲಾಗ್ ಗೆ ಪುನೀತ್ ‘ಆ ನಂಬಿಕೆ ಕಳಕೊಂಡಿಲ್ಲ, ಕಳಕೊಳ್ಳುವುದೂ ಇಲ್ಲ’ ಎಂದು ಕೌಂಟರ್ ಹೊಡೀತಾರೆ. ಇದು ಐಪಿಎಲ್ ಅಭಿಮಾನಿಗಳಿಗೆ ಈ ಬಾರಿ ಸ್ಲೋಗನ್ ಆದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments