Webdunia - Bharat's app for daily news and videos

Install App

ಶ್ರೀಮನ್ನಾರಾಯಣನ ಅವತಾರ ತಾಳಿದ ಆರ್ ಸಿಬಿ ಆಟಗಾರರು!

Webdunia
ಸೋಮವಾರ, 26 ಅಕ್ಟೋಬರ್ 2020 (11:19 IST)
ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಈಗ ಶ್ರೀಮನ್ನಾರಾಯಣನ ಅವತಾರ ತಾಳಿದ್ದಾರೆ! ಕೊಹ್ಲಿ ಆಂಡ್ ಟೀಂನ ಅವನೇ ಶ್ರೀಮನ್ನಾರಾಯಣ ಸಿನಿಮಾ ಶೈಲಿಯ ಪೋಸ್ಟರ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ.


ಕಾಂತಿ ಸ್ಟುಡಿಯೋ ಕ್ರಿಯೇಟಿವ್ ಆಗಿ ಅವನೇ ಶ್ರೀಮನ್ನಾರಾಯಣ ಪೋಸ್ಟರ್ ಮಾದರಿಯಲ್ಲಿ ಆರ್ ಸಿಬಿ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದೆ. ಇದನ್ನು ಸ್ವತಃ ರಕ್ಷಿತ್ ಶೆಟ್ಟಿ ಮೆಚ್ಚಿಕೊಂಡಿರುವುದಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ರಕ್ಷಿತ್ ಶೆಟ್ಟಿ ಜಾಗದಲ್ಲಿ ವಿರಾಟ್ ಕೊಹ್ಲಿ ಇದ್ದರೆ, ಕೆಳಗೆ ಉಳಿದೆಲ್ಲಾ ಆಟಗಾರರ ಭಾವಚಿತ್ರಗಳೂ ಇವೆ. ಅಂತೂ ಆರ್ ಸಿಬಿ ಹುಡುಗರಿಗೆ ನಾರಾಯಣನ ಟಚ್ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

Kamal Haasan: ಥಗ್ ಲೈಫ್ ಮೂವಿಗೆ ನಿಷೇಧ: ಬೆಂಗಳೂರಿನ ಕಮಲ್ ಹಾಸನ್ ಪ್ರೇಮಿ ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments