ರಿಯಲ್ ಸ್ಟಾರ್ ಉಪೇಂದ್ರರ ಪ್ರಜಾಕೀಯಗೆ ಜನಸೇವೆ ಮಾಡಲು ದೇಣಿಗೆ ನೀಡುತ್ತಿರುವ ನಟ-ನಟಿಯರು

Webdunia
ಬುಧವಾರ, 12 ಮೇ 2021 (09:40 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಕೊರೋನಾದ ಸಂಕಷ್ಟ ಸಮಯದಲ್ಲಿ ತಮ್ಮ ಪ್ರಜಾಕೀಯದ ಮೂಲಕ ಜನರಿಗೆ ನೆರವಾಗುತ್ತಿದ್ದಾರೆ. ಅವರ ನೆರವಿಗೆ ಸ್ಯಾಂಡಲ್ ವುಡ್ ಸ್ನೇಹಿತರು ಕೈ ಜೋಡಿಸಿದ್ದಾರೆ.


ಉಪೇಂದ್ರ ನೇತೃತ್ವದಲ್ಲಿ ಸಿನಿ, ಕಿರುತೆರೆ ಕಲಾವಿದರು, ಕಾರ್ಮಿಕರಿಗೆ ದಿನಸಿ ಕಿಟ್, ಧನ ಸಹಾಯ ಒದಗಿಸಲಾಗುತ್ತಿದೆ. ಇದಕ್ಕೆ ಅವರಿಗೆ ಚಿತ್ರರಂಗದ ಸ್ನೇಹಿತರು ಸಾಥ‍್ ಕೊಟ್ಟಿದ್ದಾರೆ. ಕಲಾವಿದರು ತಮಗೆ ನೀಡಿದ ಹಣದ ಮೊತ್ತವನ್ನು ಉಪೇಂದ್ರ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.

ಹಿರಿಯ ಕಲಾವಿದೆ ಸರೋಜಾದೇವಿ ನಾಲ್ಕು ಲಕ್ಷ ರೂ. ನೀಡಿದ್ದು ಸಂಗೀತ ಕ್ಷೇತ್ರದಲ್ಲಿ ಸಂಕಷ್ಟದಲ್ಲಿರುವವರಿಗೆ ತಲುಪಿಸಲಿದ್ದಾರೆ. ಸಾಧು ಕೋಕಿಲ ಎರಡೂವರೆ ಲಕ್ಷ ರೂ. ನೀಡಿದ್ದು, ಇದನ್ನು ಆರ್ಕೆಸ್ಟ್ರಾ ಕಲಾವಿದರ ದಿನಸಿ ಕಿಟ್ ಗೆ ಬಳಸಿಕೊಳ್ಳುತ್ತಿದ್ದಾರೆ. ನಿರ್ದೇಶಕ ಪವನ್ ಒಡೆಯರ್ 20 ಸಾವಿರ ರೂ.ಗಳ ದೇಣಿಗೆ ನೀಡಿದ್ದು ಇದನ್ನು ಚಲನಚಿತ್ರ ಸಂಗೀತ ಕಲಾವಿದರಿಗೆ ಒದಗಿಸಲಿದ್ದಾರೆ. ಇದೇ ರೀತಿ ನಟ ಶೋಭಾ ರಾಜ್ 10 ಸಾವಿರ ರೂ. ನೀಡಿದ್ದಾರೆ. ಅದಲ್ಲದೆ, ಬೇರೆ ಬೇರೆ ಕ್ಷೇತ್ರದ ಸ್ನೇಹಿತರಿಂದಲೂ ಉಪೇಂದ್ರರಿಗೆ ದೇಣಿಗೆ ಹರಿದುಬಂದಿದೆ. ಇದನ್ನು ಅರ್ಹರಿಗೆ ತಲುಪಿಸುವ ಕೆಲಸ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಮುಂದಿನ ಸುದ್ದಿ
Show comments