Webdunia - Bharat's app for daily news and videos

Install App

ಬೀದಿಗಿಳಿದು ಸೇನೆ ಬೆಂಬಲಕ್ಕೆ ನಿಲ್ಲುವಂತೆ ಕರೆ ನೀಡಿದ ಉಪೇಂದ್ರ

Webdunia
ಗುರುವಾರ, 20 ಜುಲೈ 2017 (12:26 IST)
ದೇಶದಲ್ಲಿ ನಡೆಯುವ ಬೆಳವಣಿಗೆಗಳ ಬಗ್ಗೆ ಟ್ವೀಟ್ ಮೂಲಕ ಗಮನ ಸೆಳೆಯುವ ರಿಯಲ್ ಸ್ಟಾರ್ ಉಪೇಂದ್ರ ಇದೀಗ ಬೀದಿಗಿಳಿದು ಭಾರತ್ ಬಂದ್ ನಡೆಸುವ ಮೂಲಕ ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲಲು ಕರೆ ನೀಡಿದ್ದಾರೆ.

ಸಿಕ್ಕಿಂ ಗಡಿಯಲ್ಲಿ ನಮ್ಮ ಯೋಧರು ಯುದ್ಧ ಭೀತಿ ಎದುರಿಸುತ್ತಿದ್ದರೆ ದೇಶದ ಒಳಗಿರುವ ನಾವು ಕೆಲ ಕ್ಷುಲ್ಲಕ ವಿಷಯಗಳಿಗಾಗಿ ಕಿತ್ತಾಡುತ್ತಿದ್ದೇವೆ. ಇಸ್ರೇಲ್ ದೇಶದಿಂದ ನಾವು ಬಹಳಷ್ಟು ಕಲಿಯುವುದಿದೆ. ನಮಗೆ ಆಳುವ ಯೋಗ್ಯತೆ ಇಲ್ಲವೆ..? ನಾವು ಆಳಿಸಿಕೊಳ್ಳಲು ಸೂಕ್ತವೇ..? ನಾವ್ಯಾಕೆ ಭಾರತ್ ಬಂದ್ ಮಾಡಿ ಬೀದಿಗಿಳಿದು ನಮ್ಮ ಯೋಧರ ಬೆಂಬಲಕ್ಕೆ ನಿಲ್ಲಬಾರದು..? ಈ ಮೂಲಕ ಚೀನಾಗೆ ಎಚ್ಚರಿಕೆ ನೀಡಬಹುದಲ್ಲವೇ ಎಂದು ಉಪೇಂದ್ರ ಟ್ವೀಟ್ ಮಾಡಿದ್ದಾರೆ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments